AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ, ಉದ್ಯೋಗ ಸೃಷ್ಟಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 11:04 AM

Share

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ರಾಹುಲ್​ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೂರು ವಿಚಾರಗಳನ್ನು ಅವರು ಪ್ರಮುಖವಾಗಿ ಹೇಳಿದ್ದು, ಬಜೆಟ್​ನಲ್ಲಿ ಅವು ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ  ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು, ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು  ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಸಿಗುವ ನಿರೀಕ್ಷೆ ಇದೆ. ರಾಹುಲ್​ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ ಮತ್ತು ಪ್ರಾಣವನ್ನು ಉಳಿಸಿ ಎಂದಿದ್ದಾರೆ ರಾಹುಲ್​ ಗಾಂಧಿ.

ಗಡಿ ಭಾಗದಲ್ಲಿ ಚೀನಾ ಹಾಗೂ ಪಾಕಿಸ್ತಾನ ಉಪಟಳ ಹೆಚ್ಚುತ್ತಿದೆ. ಪಾಕ್​ ಗಡಿ ಭಾಗದಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾದರೆ, ಚೀನಾ ಗಡಿ ಭಾಗದಲ್ಲಿ ಅಲ್ಲಿನ ಸೈನಿಕರು ಭಾತತಕ್ಕೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ರಾಹುಲ್​ ಗಾಂದಿ ಆಗ್ರಹಿಸಿದ್ದಾರೆ.

Budget 2021 LIVE: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ..

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ