AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ, ಉದ್ಯೋಗ ಸೃಷ್ಟಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

Budget 2021 | ಬಜೆಟ್​ ಬಗ್ಗೆ ಕೇಂದ್ರಕ್ಕೆ ಹಲವು ಸಲಹೆ ನೀಡಿದ ರಾಹುಲ್​ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 11:04 AM

Share

ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಆರಂಭವಾಗಿದೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ರಾಹುಲ್​ ಗಾಂಧಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಮೂರು ವಿಚಾರಗಳನ್ನು ಅವರು ಪ್ರಮುಖವಾಗಿ ಹೇಳಿದ್ದು, ಬಜೆಟ್​ನಲ್ಲಿ ಅವು ಇರಲೇಬೇಕು ಎಂದು ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾಕಷ್ಟು ಕ್ಷೇತ್ರಗಳಲ್ಲಿ ಉದ್ಯೋಗ ನಷ್ಟವಾಗಿದೆ. ಹೀಗಾಗಿ  ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ರೈತರು ಹಾಗೂ ಕಾರ್ಮಿಕರನ್ನು ಬೆಂಬಲಿಸಬೇಕು, ಈ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಬೇಕು  ಎಂದು ರಾಹುಲ್​ ಗಾಂಧಿ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ, ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ಸಿಗುವ ನಿರೀಕ್ಷೆ ಇದೆ. ರಾಹುಲ್​ ಗಾಂಧಿ ಕೂಡ ಇದೇ ಆಗ್ರಹ ಮಾಡಿದ್ದಾರೆ. ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನ ಹೆಚ್ಚಿಸಿ ಮತ್ತು ಪ್ರಾಣವನ್ನು ಉಳಿಸಿ ಎಂದಿದ್ದಾರೆ ರಾಹುಲ್​ ಗಾಂಧಿ.

ಗಡಿ ಭಾಗದಲ್ಲಿ ಚೀನಾ ಹಾಗೂ ಪಾಕಿಸ್ತಾನ ಉಪಟಳ ಹೆಚ್ಚುತ್ತಿದೆ. ಪಾಕ್​ ಗಡಿ ಭಾಗದಲ್ಲಿ ಉಗ್ರರ ನುಸುಳುವಿಕೆ ಹೆಚ್ಚಾದರೆ, ಚೀನಾ ಗಡಿ ಭಾಗದಲ್ಲಿ ಅಲ್ಲಿನ ಸೈನಿಕರು ಭಾತತಕ್ಕೆ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ, ರಕ್ಷಣಾ ಕ್ಷೇತ್ರಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ನೀಡಬೇಕು ಎಂದು ರಾಹುಲ್​ ಗಾಂದಿ ಆಗ್ರಹಿಸಿದ್ದಾರೆ.

Budget 2021 LIVE: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ..

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!