AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು
ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
guruganesh bhat
| Edited By: |

Updated on: Feb 01, 2021 | 1:53 PM

Share

ದೆಹಲಿ: ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ಗೆ ಆರು ಮುಖ್ಯ ಆಧಾರ ಸ್ತಂಭಗಳನ್ನು ಗುರುತಿಸಿದ್ದಾಗಿ ಘೋಷಿಸಿದರು.

1) ಆರೋಗ್ಯ 2) ಭೌತಿಕ ಮತ್ತು ಹಣಕಾಸು ಬಂಡವಾಳ ಹಾಗೂ ಮೂಲಸೌಕರ್ಯ 3) ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ 4) ಮಾನವ ಸಂಪನ್ಮೂಲ 5) ಆವಿಷ್ಕಾರ- ಸಂಶೋಧನೆ ಮತ್ತು ಅಭಿವೃದ್ಧಿ (ಆರ್​ ಅಂಡ್ ಡಿ) 6) ಮೂಲಸೌಕರ್ಯ ಅಭಿವೃದ್ಧಿ

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

ಬಡವರು, ದಲಿತರು, ಹಿರಿಯರು, ವಲಸೆ ಕಾರ್ಮಿಕರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ.ಎರಡು ಮಹಾಯುದ್ಧಗಳ ನಂತರದ ಪರಿಸ್ಥಿತಿಯ ಮಾದರಿಯಲ್ಲಿಯೇ ಕೋವಿಡ್-19ರ ನಂತರವೂ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕಳೆದ ವರ್ಷದ ನಮ್ಮ ನಡೆ ಇದನ್ನು ಎತ್ತಿ ತೋರಿಸಿದೆ. ಕೊರೊನಾ ನಿರ್ವಹಣೆಯನ್ನು ನಮ್ಮ ಸರ್ಕಾರ ಚೆನ್ನಾಗಿ ಮಾಡಿದೆ. ಇದೇ ಕಾರಣಕ್ಕೆ ದೇಶದ ಆರ್ಥಿಕತೆ ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿದೆ.ಎಂದು ವಿವರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?