AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು
ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 01, 2021 | 1:53 PM

Share

ದೆಹಲಿ: ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ಗೆ ಆರು ಮುಖ್ಯ ಆಧಾರ ಸ್ತಂಭಗಳನ್ನು ಗುರುತಿಸಿದ್ದಾಗಿ ಘೋಷಿಸಿದರು.

1) ಆರೋಗ್ಯ 2) ಭೌತಿಕ ಮತ್ತು ಹಣಕಾಸು ಬಂಡವಾಳ ಹಾಗೂ ಮೂಲಸೌಕರ್ಯ 3) ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ 4) ಮಾನವ ಸಂಪನ್ಮೂಲ 5) ಆವಿಷ್ಕಾರ- ಸಂಶೋಧನೆ ಮತ್ತು ಅಭಿವೃದ್ಧಿ (ಆರ್​ ಅಂಡ್ ಡಿ) 6) ಮೂಲಸೌಕರ್ಯ ಅಭಿವೃದ್ಧಿ

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

ಬಡವರು, ದಲಿತರು, ಹಿರಿಯರು, ವಲಸೆ ಕಾರ್ಮಿಕರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ.ಎರಡು ಮಹಾಯುದ್ಧಗಳ ನಂತರದ ಪರಿಸ್ಥಿತಿಯ ಮಾದರಿಯಲ್ಲಿಯೇ ಕೋವಿಡ್-19ರ ನಂತರವೂ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕಳೆದ ವರ್ಷದ ನಮ್ಮ ನಡೆ ಇದನ್ನು ಎತ್ತಿ ತೋರಿಸಿದೆ. ಕೊರೊನಾ ನಿರ್ವಹಣೆಯನ್ನು ನಮ್ಮ ಸರ್ಕಾರ ಚೆನ್ನಾಗಿ ಮಾಡಿದೆ. ಇದೇ ಕಾರಣಕ್ಕೆ ದೇಶದ ಆರ್ಥಿಕತೆ ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿದೆ.ಎಂದು ವಿವರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್