AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು
ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
guruganesh bhat
| Edited By: |

Updated on: Feb 01, 2021 | 1:53 PM

Share

ದೆಹಲಿ: ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ಗೆ ಆರು ಮುಖ್ಯ ಆಧಾರ ಸ್ತಂಭಗಳನ್ನು ಗುರುತಿಸಿದ್ದಾಗಿ ಘೋಷಿಸಿದರು.

1) ಆರೋಗ್ಯ 2) ಭೌತಿಕ ಮತ್ತು ಹಣಕಾಸು ಬಂಡವಾಳ ಹಾಗೂ ಮೂಲಸೌಕರ್ಯ 3) ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ 4) ಮಾನವ ಸಂಪನ್ಮೂಲ 5) ಆವಿಷ್ಕಾರ- ಸಂಶೋಧನೆ ಮತ್ತು ಅಭಿವೃದ್ಧಿ (ಆರ್​ ಅಂಡ್ ಡಿ) 6) ಮೂಲಸೌಕರ್ಯ ಅಭಿವೃದ್ಧಿ

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

ಬಡವರು, ದಲಿತರು, ಹಿರಿಯರು, ವಲಸೆ ಕಾರ್ಮಿಕರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ.ಎರಡು ಮಹಾಯುದ್ಧಗಳ ನಂತರದ ಪರಿಸ್ಥಿತಿಯ ಮಾದರಿಯಲ್ಲಿಯೇ ಕೋವಿಡ್-19ರ ನಂತರವೂ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕಳೆದ ವರ್ಷದ ನಮ್ಮ ನಡೆ ಇದನ್ನು ಎತ್ತಿ ತೋರಿಸಿದೆ. ಕೊರೊನಾ ನಿರ್ವಹಣೆಯನ್ನು ನಮ್ಮ ಸರ್ಕಾರ ಚೆನ್ನಾಗಿ ಮಾಡಿದೆ. ಇದೇ ಕಾರಣಕ್ಕೆ ದೇಶದ ಆರ್ಥಿಕತೆ ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿದೆ.ಎಂದು ವಿವರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ