AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು
ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 01, 2021 | 1:53 PM

Share

ದೆಹಲಿ: ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ಗೆ ಆರು ಮುಖ್ಯ ಆಧಾರ ಸ್ತಂಭಗಳನ್ನು ಗುರುತಿಸಿದ್ದಾಗಿ ಘೋಷಿಸಿದರು.

1) ಆರೋಗ್ಯ 2) ಭೌತಿಕ ಮತ್ತು ಹಣಕಾಸು ಬಂಡವಾಳ ಹಾಗೂ ಮೂಲಸೌಕರ್ಯ 3) ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ 4) ಮಾನವ ಸಂಪನ್ಮೂಲ 5) ಆವಿಷ್ಕಾರ- ಸಂಶೋಧನೆ ಮತ್ತು ಅಭಿವೃದ್ಧಿ (ಆರ್​ ಅಂಡ್ ಡಿ) 6) ಮೂಲಸೌಕರ್ಯ ಅಭಿವೃದ್ಧಿ

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

ಬಡವರು, ದಲಿತರು, ಹಿರಿಯರು, ವಲಸೆ ಕಾರ್ಮಿಕರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ.ಎರಡು ಮಹಾಯುದ್ಧಗಳ ನಂತರದ ಪರಿಸ್ಥಿತಿಯ ಮಾದರಿಯಲ್ಲಿಯೇ ಕೋವಿಡ್-19ರ ನಂತರವೂ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕಳೆದ ವರ್ಷದ ನಮ್ಮ ನಡೆ ಇದನ್ನು ಎತ್ತಿ ತೋರಿಸಿದೆ. ಕೊರೊನಾ ನಿರ್ವಹಣೆಯನ್ನು ನಮ್ಮ ಸರ್ಕಾರ ಚೆನ್ನಾಗಿ ಮಾಡಿದೆ. ಇದೇ ಕಾರಣಕ್ಕೆ ದೇಶದ ಆರ್ಥಿಕತೆ ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿದೆ.ಎಂದು ವಿವರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್