AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

Budget 2021 | ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಉಲ್ಲೇಖಿಸಿದ 6 ಪ್ರಮುಖ ಅಂಶಗಳು
ಬಜೆಟ್ ಮಂಡಿಸುತ್ತಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​
guruganesh bhat
| Edited By: |

Updated on: Feb 01, 2021 | 1:53 PM

Share

ದೆಹಲಿ: ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ಗೆ ಆರು ಮುಖ್ಯ ಆಧಾರ ಸ್ತಂಭಗಳನ್ನು ಗುರುತಿಸಿದ್ದಾಗಿ ಘೋಷಿಸಿದರು.

1) ಆರೋಗ್ಯ 2) ಭೌತಿಕ ಮತ್ತು ಹಣಕಾಸು ಬಂಡವಾಳ ಹಾಗೂ ಮೂಲಸೌಕರ್ಯ 3) ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ 4) ಮಾನವ ಸಂಪನ್ಮೂಲ 5) ಆವಿಷ್ಕಾರ- ಸಂಶೋಧನೆ ಮತ್ತು ಅಭಿವೃದ್ಧಿ (ಆರ್​ ಅಂಡ್ ಡಿ) 6) ಮೂಲಸೌಕರ್ಯ ಅಭಿವೃದ್ಧಿ

ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದ ಅವರು, ಇದು ಸ್ವತಂತ್ರದ 76ನೇ ವರ್ಷ, ಗೋವಾ ವಿಮೋಚನೆಯ 60ನೇ ವರ್ಷ, ಪಾಕ್-ಭಾರತ ಯುದ್ಧದ (ಬಾಂಗ್ಲಾ) 50ನೇ ವರ್ಷ. ಹಲವು ಕಾರಣಗಳಿಂದ 2020 ಭಾರತಕ್ಕೆ ಮುಖ್ಯ ಎಂದು ಇತಿಹಾಸದ ಅಂಶಗಳನ್ನು ಸ್ಮರಿಸಿದರು.

ಬಡವರು, ದಲಿತರು, ಹಿರಿಯರು, ವಲಸೆ ಕಾರ್ಮಿಕರು ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ.ಎರಡು ಮಹಾಯುದ್ಧಗಳ ನಂತರದ ಪರಿಸ್ಥಿತಿಯ ಮಾದರಿಯಲ್ಲಿಯೇ ಕೋವಿಡ್-19ರ ನಂತರವೂ ಜಗತ್ತು ವೇಗವಾಗಿ ಬದಲಾಗುತ್ತಿದೆ. ಕಳೆದ ವರ್ಷದ ನಮ್ಮ ನಡೆ ಇದನ್ನು ಎತ್ತಿ ತೋರಿಸಿದೆ. ಕೊರೊನಾ ನಿರ್ವಹಣೆಯನ್ನು ನಮ್ಮ ಸರ್ಕಾರ ಚೆನ್ನಾಗಿ ಮಾಡಿದೆ. ಇದೇ ಕಾರಣಕ್ಕೆ ದೇಶದ ಆರ್ಥಿಕತೆ ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳುತ್ತಿದೆ.ಎಂದು ವಿವರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

Follow Us
guruganesh bhat
guruganesh bhat
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ