AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ತೆರಿಗೆ ಪಾವತಿದಾರರಿಗೆ ರಿಲೀಫ್​: ಬಜೆಟ್​ನಲ್ಲಿ ಕೊರೊನಾ ಸೆಸ್​ ಬಗ್ಗೆ ಇಲ್ಲ ಪ್ರಸ್ತಾಪ

ಬಜೆಟ್​ನಲ್ಲಿ ಕೊರೊನಾ ಸೆಸ್ ವಿಧಿಸುವ ಕುರಿತು ಉಲ್ಲೇಖಿಸಲಾಗಿಲ್ಲ. ಕೊರೊನಾ ಲಸಿಕೆಗಾಗಿ 35ಸಾವಿರ ಕೋಟಿಯನ್ನುಮೀಸಲಿಡುವುದಾಗಿ ಅವರು ಘೋಷಿಸಿದರು. ಆದರೆ, ಯಾವ ಮೂಲದಿಂದ ಈ ಹಣವನ್ನು ಒಗ್ಗೂಡಿಸಲಾಗುವುದು ಎಂದು ತಿಳಿಸಿಲ್ಲ. 

Budget 2021 | ತೆರಿಗೆ ಪಾವತಿದಾರರಿಗೆ ರಿಲೀಫ್​: ಬಜೆಟ್​ನಲ್ಲಿ ಕೊರೊನಾ ಸೆಸ್​ ಬಗ್ಗೆ ಇಲ್ಲ ಪ್ರಸ್ತಾಪ
ಪ್ರಾತಿನಿಧಿಕ ಚಿತ್ರ
guruganesh bhat
| Edited By: |

Updated on:Feb 01, 2021 | 2:20 PM

Share

ದೆಹಲಿ:  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊರೊನಾ ಸೆಸ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಕೊರೊನಾ ಲಸಿಕೆ ನೀಡಲು ಅಂದಾಜು 60-65 ಸಾವಿರ ಕೋಟಿ ಅಗತ್ಯವಿದ್ದು, ಈ ಮೊತ್ತದ ಹಣ ಸಂಗ್ರಹಿಸಲು ಗರಿಷ್ಠ ಶೇ 2ರಷ್ಟು ಕೊರೊನಾ ಸೆಸ್ ವಿಧಿಸುವ ಕುರಿತು ಹಣಕಾಸು ಇಲಾಖೆ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿತ್ತು. ಆದರೆ, ಇಂತಹ ಯಾವುದೇ ಘೋಷನೆಯನ್ನೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿಲ್ಲ.

ಆರೋಗ್ಯ ಕ್ಷೇತ್ರ ಮೂಲಸೌಕರ್ಯಕ್ಕೆ 64,184 ಕೋಟಿ ರೂಪಾಯಿ ಅನುದಾನ ಘೋಷಣೆ

ಕೊರೊನಾ ಲಸಿಕೆಗಾಗಿ 35ಸಾವಿರ ಕೋಟಿಯನ್ನುಮೀಸಲಿಡುವುದಾಗಿ ಅವರು ಘೋಷಿಸಿದರು. ‘ಸ್ವಸ್ಥ ಭಾರತ’ ಮುಂದಿನ 6 ವರ್ಷಗಳ ಯೋಜನೆಯಾಗಿದ್ದು, ‘ಮಿಷನ್ ಪೋಷಣ್ 2.0’ ಘೋಷಣೆ ಮಾಡಿದರು.  ಆರೋಗ್ಯ ಮೂಲಸೌಲಭ್ಯವನ್ನು ಮೇಲ್ದರ್ಜೆಗೆ ಏರಿಸುವ ಕುರಿತು ಪ್ರಸ್ತಾಪಿಸಿದರು. ಪ್ರತಿ ಜಿಲ್ಲೆಯಲ್ಲೂ ಆರೋಗ್ಯಕ್ಕೆ ಸಂಬಂದಿಸಿ ಲ್ಯಾಬ್ ಗಳ ಸ್ಥಾಪಿಸಲಾಗುವುದು ಎಂದರು.

ಆತ್ಮನಿರ್ಭರ ಭಾರತ್ ಲಸಿಕೆಯ ಪುನರುಚ್ಛಾರ ಭಾರತದಲ್ಲಿ ಈಗ ಕೊರೊನಾಗೆ ಎರಡು ಲಸಿಕೆಗಳನ್ನು ವಿತರಿಸಲಾಗುತ್ತಿದೆ. ಶೀಘ್ರದಲ್ಲಿಯೇ ಇನ್ನೆರೆಡು ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ತಿಳಿಸಿದರು. ಸಮಗ್ರ ಆರೋಗ್ಯ ದತ್ತಾಂಶ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದೇವೆ ಎಂದರು.

ಈಗಾಗಲೇ ಕೇಂದ್ರದ ವಿತ್ತೀಯ ಕೊರತೆ ಏರಿಕೆಯಾಗಿದೆ. ಏಪ್ರಿಲ್-ನವೆಂಬರ್‌ನಲ್ಲಿ $10.75 ಲಕ್ಷ ಕೋಟಿಗೆ ಏರಿಕೆಯಾಗುವ ಸೂಚನೆ ಇದೆ. ಅಲ್ಲದೆ, ಕೊರೊನಾದಿಂದ ಕೇಂದ್ರ-ರಾಜ್ಯಸರ್ಕಾರದ ಆದಾಯ ಕಡಿತವಾಗಿದೆ. ಹೀಗಾಗಿ, ಕೆಲ ರಾಜ್ಯಗಳು ಸೆಸ್, ಹೆಚ್ಚುವರಿ ತೆರಿಗೆಯನ್ನು ವಿಧಿಸಿವೆ. ಹೀಗಾಗಿ, ಬಜೆಟ್​ನಲ್ಲಿ ಕರೊನಾ ಸೆಸ್ ವಿಧಿಸಲಾಗುತ್ತದೆ ಎಂದೇ ಹೇಳಲಾಗಿತ್ತು.

Budget 2021 | ಮತ್ತಷ್ಟು ದುಬಾರಿಯಾದ ಪೆಟ್ರೋಲ್, ಡೀಸೆಲ್ ಬೆಲೆ: ಕೃಷಿ ಮೂಲಸೌಕರ್ಯ ಸೆಸ್ ಮೂಲಕ ದರ ಏರಿಕೆ

Published On - 2:10 pm, Mon, 1 February 21

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!