AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಅವರು ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಏಕಸ್ವಾಮ್ಯವಾಗಿರುತ್ತವೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯಪಟ್ಟರು.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು
ಸಂಗ್ರಹ ಚಿತ್ರ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 01, 2021 | 3:04 PM

Share

ನವೀಕರಣ, ಸುಧಾರಣಾ ಆಧಾರಿತ ಹಾಗೂ ಫಲಿತಾಂಶ ಸಂಬಂಧಿ ವಿದ್ಯುತ್​ ಪೂರೈಕೆ ವಲಯವನ್ನು ಪ್ರಾರಂಭಿಸುವ ಸಲುವಾಗಿ ಬಜೆಟ್​ನಲ್ಲಿ ಸುಮಾರು ₹ 3.60 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ವಿದ್ಯುತ್ ವಿತರಣಾ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವೂ ಇನ್ನು ಮುಂದೆ ಗ್ರಾಹಕರಿಗೆ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸದ್ಯ ದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳ (ಡಿಸ್ಕಾಂ) ಕಾರ್ಯಕ್ಷಮತೆಯ ಬಗ್ಗೆ ​ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ವಲಯದಲ್ಲಿ ಸುಧಾರಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಈ ಯೋಜನೆ, ಡಿಸ್ಕಾಂನ ಆರ್ಥಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಅಷ್ಟೇ ಅಲ್ಲ, ಪ್ರೀಪೇಯ್ಡ್​​ ಸ್ಮಾರ್ಟ್​ ಮೀಟರಿಂಗ್​, ಪ್ರತ್ಯೇಕ ಫೀಡರ್​ ಮತ್ತು ಸಿಸ್ಟಂ ಅಪ್​ಗ್ರೇಡೇಶನ್​​ಗೂ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಅವರ ಏಕಸ್ವಾಮ್ಯ ಇರುತ್ತದೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯ ಪಟ್ಟರು. ಕಳೆದ ಆರು ವರ್ಷಗಳಲ್ಲಿ ವಿದ್ಯುತ್​ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಸಿಎಂ ಗಾದಿಗಾಗಿ ತಿಕ್ಕಾಟ ಜೋರಾಗಿರುವ ಸೂಚನೆಗಳು ಸ್ಪಷ್ಟ!
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
ಕಲಬುರಗಿ ಜಿಲ್ಲೆಯ ಹಲವಾರು ಕಡೆ ತುಂಬಿ ಹರಿಯುತ್ತಿರುವ ಹಳ್ಳಕೊಳ್ಳಗಳು
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
Video:ಕೇರಳದಲ್ಲಿ ಸಿಲುಕಿದ್ದ ಬ್ರಿಟಿಷ್ ಫೈಟರ್ ಜೆಟ್ ಯುಕೆಗೆ ವಾಪಸ್
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ ಫಿನಾಲೆಗೆ ದಿನಾಂಕ ನಿಗದಿ; ಕಪ್ ಯಾರಿಗೆ?
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ಉತ್ತಮ ಮಳೆಯಿಂದಾಗಿ ತುಂಬಿ ತುಳುಕುತ್ತಿರುವ ಕರ್ನಾಟಕದ ಜಲಾಶಯಗಳು
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್
ರಸ್ತೆಯಲ್ಲಿ ಬರುತ್ತಿದ್ದ ಕಾರಿಗೆ ಏಕಾಏಕಿ ಅಡ್ಡಬಂದ ಕಾಡಾನೆ: ವಿಡಿಯೋ ವೈರಲ್