AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಅವರು ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಏಕಸ್ವಾಮ್ಯವಾಗಿರುತ್ತವೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯಪಟ್ಟರು.

Budget 2021 | ವಿದ್ಯುತ್​ ಕ್ಷೇತ್ರದ ಸುಧಾರಣೆಗೆ ₹ 3.60 ಲಕ್ಷ ಕೋಟಿ ಮೀಸಲು
ಸಂಗ್ರಹ ಚಿತ್ರ
Lakshmi Hegde
| Edited By: |

Updated on: Feb 01, 2021 | 3:04 PM

Share

ನವೀಕರಣ, ಸುಧಾರಣಾ ಆಧಾರಿತ ಹಾಗೂ ಫಲಿತಾಂಶ ಸಂಬಂಧಿ ವಿದ್ಯುತ್​ ಪೂರೈಕೆ ವಲಯವನ್ನು ಪ್ರಾರಂಭಿಸುವ ಸಲುವಾಗಿ ಬಜೆಟ್​ನಲ್ಲಿ ಸುಮಾರು ₹ 3.60 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ವಿದ್ಯುತ್ ವಿತರಣಾ ಕಂಪನಿಗಳನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವೂ ಇನ್ನು ಮುಂದೆ ಗ್ರಾಹಕರಿಗೆ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸದ್ಯ ದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಗಳ (ಡಿಸ್ಕಾಂ) ಕಾರ್ಯಕ್ಷಮತೆಯ ಬಗ್ಗೆ ​ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ವಲಯದಲ್ಲಿ ಸುಧಾರಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ಈ ಯೋಜನೆ, ಡಿಸ್ಕಾಂನ ಆರ್ಥಿಕ ಸುಧಾರಣೆ, ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಅಷ್ಟೇ ಅಲ್ಲ, ಪ್ರೀಪೇಯ್ಡ್​​ ಸ್ಮಾರ್ಟ್​ ಮೀಟರಿಂಗ್​, ಪ್ರತ್ಯೇಕ ಫೀಡರ್​ ಮತ್ತು ಸಿಸ್ಟಂ ಅಪ್​ಗ್ರೇಡೇಶನ್​​ಗೂ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್​ ತಿಳಿಸಿದ್ದಾರೆ.

ದೇಶಾದ್ಯಂತ ಇರುವ ವಿದ್ಯುತ್ ವಿತರಣಾ ಕಂಪನಿಗಳು, ಸರ್ಕಾರಿಯಾಗಿರಲಿ, ಖಾಸಗಿಯಾಗಿದ್ದಿರಲಿ ಅವರ ಏಕಸ್ವಾಮ್ಯ ಇರುತ್ತದೆ. ಗ್ರಾಹಕರಿಗೆ ಆಯ್ಕೆಯ ಅವಕಾಶ ಕೊಡಲೇಬೇಕಾಗುತ್ತದೆ ಎಂದು ಹಣಕಾಸು ಸಚಿವೆ ಅಭಿಪ್ರಾಯ ಪಟ್ಟರು. ಕಳೆದ ಆರು ವರ್ಷಗಳಲ್ಲಿ ವಿದ್ಯುತ್​ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.

Budget 2021 LIVE: ಬಜೆಟ್​ ಭಾಷಣ ಮುಕ್ತಾಯ.. ಬಜೆಟ್​ಗೆ ಅನುಮೋದನೆ ಸೂಚಿಸಿದ ಲೋಕಸಭೆ

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!