AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಮಹಡಿ ಕಟ್ಟಡ ಕುಸಿತ, 8 ಜನರ ದುರ್ಮರಣ!

3 ಅಂತಸ್ತಿನ ಬಹುಮಹಡಿ ಕಟ್ಟಡ ಕುಸಿದು 8 ಜನ ಮೃತಪಟ್ಟಿರುವ ದುರಂತ ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಗಳನ್ನು ನಡೆಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮಗುವನ್ನು ಜೀವಂತವಾಗಿ ರಕ್ಷಿಸುವಲ್ಲಿ ಯಾಸ್ವಿಯಾಗಿದೆ. ಆರಂಭಿಕ ಮಾಹಿತಿಯಂತೆ ನಗರದ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮುಂಜಾನೆ ಕಟ್ಟಡ ಕುಸಿದ ವೇಳೆ ಸ್ಥಳೀಯರು 20 ಜನರನ್ನು ರಕ್ಷಿಸಿದ್ದಾರೆ. #WATCH Maharashtra: Rescue operation by NDRF (National […]

ಬಹುಮಹಡಿ ಕಟ್ಟಡ ಕುಸಿತ, 8 ಜನರ ದುರ್ಮರಣ!
ಆಯೇಷಾ ಬಾನು
|

Updated on: Sep 21, 2020 | 7:58 AM

Share

3 ಅಂತಸ್ತಿನ ಬಹುಮಹಡಿ ಕಟ್ಟಡ ಕುಸಿದು 8 ಜನ ಮೃತಪಟ್ಟಿರುವ ದುರಂತ ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದೆ. ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ರಕ್ಷಣಾ ಕಾರ್ಯಗಳನ್ನು ನಡೆಸುತ್ತಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮಗುವನ್ನು ಜೀವಂತವಾಗಿ ರಕ್ಷಿಸುವಲ್ಲಿ ಯಾಸ್ವಿಯಾಗಿದೆ. ಆರಂಭಿಕ ಮಾಹಿತಿಯಂತೆ ನಗರದ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಮುಂಜಾನೆ ಕಟ್ಟಡ ಕುಸಿದ ವೇಳೆ ಸ್ಥಳೀಯರು 20 ಜನರನ್ನು ರಕ್ಷಿಸಿದ್ದಾರೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?