AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಹಣ್ಣಿಗಾಗಿ.. ವ್ಯಕ್ತಿಯನ್ನ ಗುಂಡಿಗೆ ಗುಮ್ಮಿದ ಗೂಳಿ; ವಿಡಿಯೋ ಆಯ್ತು ಫುಲ್​ Viral!

ಹೈದರಾಬಾದ್: ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅಮಲಾಪುರಂನಲ್ಲಿ ಗೂಳಿಯೊಂದರ ಆರ್ಭಟದ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿನ್ನೆ ನಡೆದ ಘಟನೆಯಲ್ಲಿ ದಾಳಿಗೆ ಒಳಗಾದ ವ್ಯಕ್ತಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನ ಕೈಯಲ್ಲಿ ಬಾಳೆಹಣ್ಣಿನ ಬುಟ್ಟಿಯನ್ನು ಕಂಡ ಗೂಳಿ ಆತನನ್ನ ಹಿಂದಿನಿಂದ‌‌ ಬಂದು ಗುಮ್ಮಿದೆ. ಇದರ ಪರಿಣಾಮವಾಗಿ ವ್ಯಕ್ತಿ ಅಲ್ಲೇ ಇದ್ದ ಗುಂಡಿಗೆ ಹಾರಿಬಿದ್ದಿದ್ದಾನೆ. ಇದನ್ನು ಕಂಡ ಸ್ಥಳೀಯರು ಗೂಳಿಯನ್ಬು ಓಡಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದೆ ಎಂದು ಹೇಳಲಾಗಿದೆ. […]

ಬಾಳೆಹಣ್ಣಿಗಾಗಿ.. ವ್ಯಕ್ತಿಯನ್ನ ಗುಂಡಿಗೆ ಗುಮ್ಮಿದ ಗೂಳಿ; ವಿಡಿಯೋ ಆಯ್ತು ಫುಲ್​ Viral!
KUSHAL V
|

Updated on: Oct 18, 2020 | 3:18 PM

Share

ಹೈದರಾಬಾದ್: ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅಮಲಾಪುರಂನಲ್ಲಿ ಗೂಳಿಯೊಂದರ ಆರ್ಭಟದ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿನ್ನೆ ನಡೆದ ಘಟನೆಯಲ್ಲಿ ದಾಳಿಗೆ ಒಳಗಾದ ವ್ಯಕ್ತಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನ ಕೈಯಲ್ಲಿ ಬಾಳೆಹಣ್ಣಿನ ಬುಟ್ಟಿಯನ್ನು ಕಂಡ ಗೂಳಿ ಆತನನ್ನ ಹಿಂದಿನಿಂದ‌‌ ಬಂದು ಗುಮ್ಮಿದೆ. ಇದರ ಪರಿಣಾಮವಾಗಿ ವ್ಯಕ್ತಿ ಅಲ್ಲೇ ಇದ್ದ ಗುಂಡಿಗೆ ಹಾರಿಬಿದ್ದಿದ್ದಾನೆ. ಇದನ್ನು ಕಂಡ ಸ್ಥಳೀಯರು ಗೂಳಿಯನ್ಬು ಓಡಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದೆ ಎಂದು ಹೇಳಲಾಗಿದೆ. ಘಟನೆಯ ಸಂಪೂರ್ಣ ದೃಶ್ಯಗಳು ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದೆ. ಅಚ್ಚರಿಯೆಂದರೆ, ವ್ಯಕ್ತಿಯನ್ನು ಗುಂಡಿಗೆ ದೂಡಿದ ಗೂಳಿ ನಂತರ ಏನು ಆಗದಂತೆ ಹಾಯಾಗಿ ಬುಟ್ಟಿಯಿಂದ ಬಿದ್ದ ಬಾಳೆಹಣ್ಣು ತಿನ್ನಲು ಮುಂದಾಯಿತು.

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!