AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಹಣ್ಣಿಗಾಗಿ.. ವ್ಯಕ್ತಿಯನ್ನ ಗುಂಡಿಗೆ ಗುಮ್ಮಿದ ಗೂಳಿ; ವಿಡಿಯೋ ಆಯ್ತು ಫುಲ್​ Viral!

ಹೈದರಾಬಾದ್: ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅಮಲಾಪುರಂನಲ್ಲಿ ಗೂಳಿಯೊಂದರ ಆರ್ಭಟದ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿನ್ನೆ ನಡೆದ ಘಟನೆಯಲ್ಲಿ ದಾಳಿಗೆ ಒಳಗಾದ ವ್ಯಕ್ತಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನ ಕೈಯಲ್ಲಿ ಬಾಳೆಹಣ್ಣಿನ ಬುಟ್ಟಿಯನ್ನು ಕಂಡ ಗೂಳಿ ಆತನನ್ನ ಹಿಂದಿನಿಂದ‌‌ ಬಂದು ಗುಮ್ಮಿದೆ. ಇದರ ಪರಿಣಾಮವಾಗಿ ವ್ಯಕ್ತಿ ಅಲ್ಲೇ ಇದ್ದ ಗುಂಡಿಗೆ ಹಾರಿಬಿದ್ದಿದ್ದಾನೆ. ಇದನ್ನು ಕಂಡ ಸ್ಥಳೀಯರು ಗೂಳಿಯನ್ಬು ಓಡಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದೆ ಎಂದು ಹೇಳಲಾಗಿದೆ. […]

ಬಾಳೆಹಣ್ಣಿಗಾಗಿ.. ವ್ಯಕ್ತಿಯನ್ನ ಗುಂಡಿಗೆ ಗುಮ್ಮಿದ ಗೂಳಿ; ವಿಡಿಯೋ ಆಯ್ತು ಫುಲ್​ Viral!
KUSHAL V
|

Updated on: Oct 18, 2020 | 3:18 PM

Share

ಹೈದರಾಬಾದ್: ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಅಮಲಾಪುರಂನಲ್ಲಿ ಗೂಳಿಯೊಂದರ ಆರ್ಭಟದ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿನ್ನೆ ನಡೆದ ಘಟನೆಯಲ್ಲಿ ದಾಳಿಗೆ ಒಳಗಾದ ವ್ಯಕ್ತಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬನ ಕೈಯಲ್ಲಿ ಬಾಳೆಹಣ್ಣಿನ ಬುಟ್ಟಿಯನ್ನು ಕಂಡ ಗೂಳಿ ಆತನನ್ನ ಹಿಂದಿನಿಂದ‌‌ ಬಂದು ಗುಮ್ಮಿದೆ. ಇದರ ಪರಿಣಾಮವಾಗಿ ವ್ಯಕ್ತಿ ಅಲ್ಲೇ ಇದ್ದ ಗುಂಡಿಗೆ ಹಾರಿಬಿದ್ದಿದ್ದಾನೆ. ಇದನ್ನು ಕಂಡ ಸ್ಥಳೀಯರು ಗೂಳಿಯನ್ಬು ಓಡಿಸಿ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ತೀವ್ರ ಗಾಯಗಳಾಗಿದೆ ಎಂದು ಹೇಳಲಾಗಿದೆ. ಘಟನೆಯ ಸಂಪೂರ್ಣ ದೃಶ್ಯಗಳು ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದೆ. ಅಚ್ಚರಿಯೆಂದರೆ, ವ್ಯಕ್ತಿಯನ್ನು ಗುಂಡಿಗೆ ದೂಡಿದ ಗೂಳಿ ನಂತರ ಏನು ಆಗದಂತೆ ಹಾಯಾಗಿ ಬುಟ್ಟಿಯಿಂದ ಬಿದ್ದ ಬಾಳೆಹಣ್ಣು ತಿನ್ನಲು ಮುಂದಾಯಿತು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ