AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಂಕಾರಿ ಮೈದಾನವೀಗ ‘ಕಿಸಾನ್ ​ಪುರ’! Delhi Chalo ಚಳುವಳಿಕಾರರಿಂದ ಮರು ನಾಮಕರಣ

ಕಳೆದ 33 ದಿನಗಳಿಂದ ತಮ್ಮ ಚಳುವಳಿಗೆ ಆಶ್ರಯ ನೀಡಿದ ಬುರಾರಿ ನಿರಂಕಾರಿ ಮೈದಾನಕ್ಕೆ ‘ಕಿಸಾನ್​ಪುರ’ ಎಂದು ಪಂಜಾಬ್ ರೈತರು ಮರು ನಾಮಕರಣ ಮಾಡಿದ್ದಾರೆ

ನಿರಂಕಾರಿ ಮೈದಾನವೀಗ ‘ಕಿಸಾನ್ ​ಪುರ’! Delhi Chalo ಚಳುವಳಿಕಾರರಿಂದ ಮರು ನಾಮಕರಣ
ರಸ್ತೆ ಬದಿ ನೆಟ್ಟ ಟೆಂಟ್​ಗಳಲ್ಲಿ ರೈತರ ವಾಸ್ತವ್ಯ
Follow us
guruganesh bhat
|

Updated on:Dec 28, 2020 | 5:19 PM

ದೆಹಲಿ: ಕಳೆದ 33 ದಿನಗಳಿಂದ ಸತತ ಚಳುವಳಿ ನಡೆಸುತ್ತಿದ್ದ ಪಂಜಾಬ್ ರೈತರು ತಾವು ಠಿಕಾಣಿ ಹೂಡಿದ್ದ ಬುರಾರಿಯ ನಿರಂಕಾರಿ ಮೈದಾನದ ಹೆಸರನ್ನೇ  ಬದಲಿಸಿದ್ದಾರೆ. ತಮ್ಮ ಹೋರಾಟಕ್ಕೆ ಆಶ್ರಯ ನೀಡಿದ ಮೈದಾನಕ್ಕೆ ‘ಕಿಸಾನ್ ​ಪುರ’ ಎಂದು ನಾಮಕರಣ ಮಾಡಿದ್ದಾರೆ. ‘ಊರು ತೊರೆದು ಹೋರಾಟಕ್ಕೆ ಬಂದ ನಮಗೆ ಈ ಮೈದಾನ ಆಶ್ರಯ ನೀಡಿದೆ. ನಮ್ಮ ಗ್ರಾಮದಂತೆಯೇ ಒಂದು ವ್ಯವಸ್ಥೆ ಇಲ್ಲಿ ರೂಪುಗೊಂಡಿದೆ. ಹೀಗಾಗಿ, ಈ ಮೈದಾನಕ್ಕೆ ಮರು ನಾಮಕರಣ ಮಾಡಿದ್ದೇವೆ’ ಎಂದು ಚಳುವಳಿಗಾರರು ತಿಳಿಸಿದ್ದಾರೆ.

ಅರುಣ್ ಜೇಟ್ಲಿ ಇದ್ದಿದ್ದರೆ.. ಬಿಜೆಪಿಯ ದಿವಂಗತ ನಾಯಕ ಅರುಣ್ ಜೇಟ್ಲಿಯವರು ದೆಹಲಿ ಚಲೋ ಹಿನ್ನೆಲೆಯಲ್ಲಿ ಪ್ರಸ್ತಾಪಿಸಲ್ಪಟ್ಟಿದ್ದಾರೆ. ಬಿಜೆಪಿಯ ಸಂಕಷ್ಟಕರ ಸನ್ನಿವೇಷಗಳಲ್ಲಿ ನೆರವಾಗುತ್ತಿದ್ದ ಅರುಣ್ ಜೇಟ್ಲಿಯವರು ಈಗ ಜೀವಂತವಿದ್ದರೆ ಪಂಜಾಬ್ ರೈತರ ಚಳುವಳಿ ಇಷ್ಟೊಂದು ಕಾಲ ಮುಂದುವರೆಯುತ್ತಿರಲಿಲ್ಲ’ ಎಂದು ರಾಜ್ಯಸಭಾ ಸಂಸದ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ. ಈ ಮೂಲಕ ಅವರು ತಮ್ಮ ಸರ್ಕಾರದ ಕೆಲ ಸಚಿವರ ಕಾಲೆಳೆದಿದ್ದಾರೆ ಎಂಬ ವಿಶ್ಲೇಷಣೆ ಕೇಳಿಬಂದಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​​ರನ್ನು ಭೇಟಿಯಾದ 25 ರೈತ ನಾಯಕರು ನೂತನ ಕೃಷಿ ಕಾಯ್ದೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತ, ಪಂಜಾಬ್​ ಪ್ರದೇಶ್ ಕಾಂಗ್ರೆಸ್​ ಸೇವಾದಳದ ಕಾರ್ಯಕರ್ತರು ಹರಿಯಾಣ ಮುಖ್ಯಮಂತ್ರಿ ಮೋಹರ್ ಲಾಲ್ ಖಟ್ಟರ್​ರ ಮನೆಯ ಮುಂದೆ ಇಂದು ಪ್ರತಿಭಟನೆ ನಡೆಸಿದ್ದಾರೆ. ಪಂಜಾಬ್ ರೈತರ ಚಳುವಳಿ ಕುರಿತು ಸ್ವಾಯತ್ತ ಸಮಿತಿಯೊಂದನ್ನು ರಚಿಸುವಂತೆ ಸರ್ವೋಚ್ಛ ನ್ಯಾಯಾಲಯ ಈಗಾಗಲೇ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Photos: ಒಂದು ತಿಂಗಳು ಪೂರೈಸಿದ ರೈತರ Delhi Chalo ಪ್ರತಿಭಟನೆ

Published On - 4:59 pm, Mon, 28 December 20

ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್