ಮದನಪಲ್ಲಿ ರಸ್ತೆಯಲ್ಲಿ ಭಾರಿ ಬಸ್ ಅಪಘಾತ: 3 ಮಂದಿ ಸಾವು
ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ಮಿನಿ ಬಸ್ ವಲಸಪಲ್ಲಿ ಬಳಿ ಪಲ್ಟಿಯಾಗಿ, ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Updated on: Nov 03, 2020 | 4:47 PM
Share
ಹೈದರಾಬಾದ್: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆ ಮದನಪಲ್ಲಿ ರಸ್ತೆಯಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಪಲ್ಟಿಯಾಗಿದ್ದು, 3ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಮದನಪಲ್ಲಿಯಿಂದ ಪುಂಗನೂರು ಕಡೆಗೆ ಹೊರಟಿದ್ದ ಮಿನಿ ಬಸ್ ವಲಸಪಲ್ಲಿ ಬಳಿ ಪಲ್ಟಿಯಾಗಿ, ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Stories
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕಾಫಿ ತೋಟದ ಕಾರ್ಮಿಕರನ್ನು ಅಟ್ಟಾಡಿಸಿದ ಗಜರಾಜ!
ಮನೆಯಲ್ಲೇ ಮಾಡಿ ಫ್ರೆಶ್ ಸೀಬೆಹಣ್ಣಿನ ಐಸ್ ಕ್ರೀಮ್, ಇಲ್ಲಿದೆ ರೆಸಿಪಿ
ಸೋಮನಾಥನ ಮುಂದೆ ತ್ರಿಶೂಲ ಹಿಡಿದ ಪ್ರಧಾನಿ ಮೋದಿ
ನೋಡನೋಡುತ್ತಿದ್ದಂತೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ
ಅಭಿಮಾನಿಯ ಪ್ರೀತಿಯಿಂದ ಅಪ್ಪಿಕೊಂಡ ಸಮಂತಾ: ವಿಡಿಯೋ ನೋಡಿ
ಗ್ಲಾಮರಸ್ ಅವತಾರದಲ್ಲಿ ಮಾಜಿ ಬಿಗ್ಬಾಸ್ ಸ್ಪರ್ಧಿ ರಿಶಾ ಗೌಡ: ವಿಡಿಯೋ
ಗಿಲ್ಲಿಗೆ ಅದೇ ಇಲ್ಲ: ರಕ್ಷಿತಾ ಶೆಟ್ಟಿ ಹೇಳುತ್ತಿರೋದೇನು? ವಿಡಿಯೋ ನೋಡಿ
