AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Bus Accident: ಹರ್ಯಾಣದ ಪಂಚಕುಲದ ಬಳಿ ಬಸ್​ ಪಲ್ಟಿ, 40 ಮಕ್ಕಳಿಗೆ ಗಂಭೀರ ಗಾಯ

ಚಾಲಕನ ನಿಯಂತ್ರಣ ತಪ್ಪಿ ಬಸ್​ ಪಲ್ಟಿಯಾದ ಪರಿಣಾಮ 40 ಮಕ್ಕಳು ಗಾಯಗೊಂಡಿರುವ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ. ಮಕ್ಕಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Haryana Bus Accident: ಹರ್ಯಾಣದ ಪಂಚಕುಲದ ಬಳಿ ಬಸ್​ ಪಲ್ಟಿ, 40 ಮಕ್ಕಳಿಗೆ ಗಂಭೀರ ಗಾಯ
ವಿದ್ಯಾರ್ಥಿಗಳು
ನಯನಾ ರಾಜೀವ್
|

Updated on: Jul 08, 2024 | 10:22 AM

Share

ಹರ್ಯಾಣದ ಪಂಚಕುಲದಲ್ಲಿ ಬಸ್​ ಪಲ್ಟಿಯಾಗಿ 40 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪಿಂಜೋರ್ ಬಳಿ ಅಪಘಾತ ಸಂಭವಿಸಿದೆ, ಬಸ್‌ನಲ್ಲಿ 40 ಶಾಲಾ ಮಕ್ಕಳು ಮತ್ತು ಇತರ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಚಂಡೀಗಢ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಈವರೆಗಿನ ತನಿಖೆಯಿಂದ ಬಸ್‌ನಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದದ್ದು ಬೆಳಕಿಗೆ ಬಂದಿದೆ.

ವಾಸ್ತವವಾಗಿ, ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳ ಮಕ್ಕಳು ಬಸ್‌ಗಳಲ್ಲಿ ಪ್ರಯಾಣಿಸುತ್ತಾರೆ. ದೇ ಕಾರಣಕ್ಕೆ ಬಸ್‌ನಲ್ಲಿ ಹೆಚ್ಚು ಪ್ರಯಾಣಿಕರಿದ್ದರು. ಚಾಲಕನಿಗೆ ಬಸ್ ನಿಯಂತ್ರಿಸಲು ಸಾಧ್ಯವಾಗದೆ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ.

ಮತ್ತಷ್ಟು ಓದಿ: ಕಲಬುರಗಿ: ಕಮಲಾಪುರ ಬಳಿ ಭೀಕರ ಅಪಘಾತ, ಮೂವರು ಸಾವು

ಪಿಂಜೋರ್ ಪಂಚಕುಲದ ಗುಡ್ಡಗಾಡು ಪ್ರದೇಶವಾಗಿದೆ. ಇಲ್ಲಿನ ರಸ್ತೆಗಳು ಅಂಕುಡೊಂಕಾಗಿವೆ. ರಸ್ತೆಯ ದುಸ್ಥಿತಿಯೂ ಅಪಘಾತಕ್ಕೆ ಕಾರಣವಾಗಿರಬಹುದು. ಪಿಂಜೋರ್ ನ ನೌಲತಾ ಗ್ರಾಮದ ಬಳಿ ಬಸ್ ಅಪಘಾತಕ್ಕೀಡಾಗಿದೆ.

ಬಸ್ ತುಂಬಿತ್ತು ಮತ್ತು ಸುಮಾರು 70 ಮಕ್ಕಳಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ನಗರದ ಪಿಂಜೋರ್ ಆಸ್ಪತ್ರೆ ಮತ್ತು ಸೆಕ್ಟರ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ