AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra: ಮಹಾರಾಷ್ಟ್ರದಲ್ಲಿ ಬಸ್​ಗೆ ಬೆಂಕಿ, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರು

ಮಹಾರಾಷ್ಟ್ರದಲ್ಲಿ 50 ಮಂದಿ ಪ್ರಯಾಣಿಕರಿದ್ದ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Maharashtra: ಮಹಾರಾಷ್ಟ್ರದಲ್ಲಿ ಬಸ್​ಗೆ ಬೆಂಕಿ, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರು
ಬೆಂಕಿ( ಸಾಂದರ್ಭಿಕ ಚಿತ್ರ)Image Credit source: India Today
ನಯನಾ ರಾಜೀವ್
|

Updated on:Jul 30, 2023 | 2:39 PM

Share

ಮಹಾರಾಷ್ಟ್ರದಲ್ಲಿ 50 ಮಂದಿ ಪ್ರಯಾಣಿಕರಿದ್ದ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್‌ನ ವಿಪತ್ತು ನಿರ್ವಹಣಾ ಕೋಶದ ಮುಖ್ಯಸ್ಥ ಯಾಸಿನ್ ತದ್ವಿ ಪಿಟಿಐಗೆ ತಿಳಿಸಿದ್ದಾರೆ.

45 ರಿಂದ 50 ಪ್ರಯಾಣಿಕರನ್ನು ಹೊತ್ತ ಥಾಣೆ ಮುನಿಸಿಪಲ್ ಟ್ರಾನ್ಸ್‌ಪೋರ್ಟ್ (ಟಿಎಂಟಿ) ಬಸ್ ನಾರ್ಪೋಲಿಯಿಂದ ಚೆಂದನಿ ಕೋಳಿವಾಡಕ್ಕೆ ತೆರಳುತ್ತಿದ್ದಾಗ ಇಲ್ಲಿನ ಸೆಂಟ್ರಲ್ ಮೈದಾನದ ಬಳಿ ಬೆಳಗ್ಗೆ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಚಲಿಸುತ್ತಿದ್ದ ಬಿಎಂಟಿಸಿ ಬಸ್​ನಲ್ಲಿ ಆಕಸ್ಮಿಕ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಬಸ್ ಚಾಲಕ ಮತ್ತು ಕಂಡಕ್ಟರ್ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದರು ಎಂದು ಅವರು ಹೇಳಿದರು.

ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ವಿಪತ್ತು ನಿರ್ವಹಣಾ ಘಟಕದ ತಂಡವು ಎಚ್ಚರಿಕೆ ನೀಡಿದ ನಂತರ ಸ್ಥಳಕ್ಕೆ ಧಾವಿಸಿ 15 ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಿತು ಎಂದು ಅಧಿಕಾರಿ ತಿಳಿಸಿದ್ದಾರೆ. ಬಸ್‌ಗೆ ಭಾಗಶಃ ಹಾನಿಯಾಗಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Sun, 30 July 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!