AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assam: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್, 10 ಮಂದಿಗೆ ಗಂಭೀರ ಗಾಯ

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ.

Assam: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬಸ್, 10 ಮಂದಿಗೆ ಗಂಭೀರ ಗಾಯ
ಬಸ್Image Credit source: India Today
Follow us
ನಯನಾ ರಾಜೀವ್
|

Updated on: Jun 30, 2023 | 10:28 AM

ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಬಸ್ ಕೆರೆಗೆ  ಬಿದ್ದ ಪರಿಣಾಮ ಕನಿಷ್ಠ 10 ಪ್ರಯಾಣಿಕರು ಗಾಯಗೊಂಡಿದ್ದಾರೆ. ಜಿಲ್ಲೆಯ ಮರೋಯ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-15ರಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್‌ನ ಚಕ್ರಗಳು ರಾಷ್ಟ್ರೀಯ ಹೆದ್ದಾರಿ-15ರ ಸಮೀಪ ಕೆರೆಗೆ ಬಿದ್ದಿದೆ. ಅಪಘಾತದ ವೇಳೆ ಬಸ್ ಮಂಗಲ್ದೋಯಿಯಿಂದ ಗುವಾಹಟಿಗೆ ತೆರಳುತ್ತಿತ್ತು. ಸ್ಥಳೀಯರು ಮತ್ತು ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ಗಾಯಾಳುಗಳ ಪೈಕಿ ನಾಲ್ವರನ್ನು ಉತ್ತಮ ಚಿಕಿತ್ಸೆಗಾಗಿ ಮಂಗಲ್ಡೊಯ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದರ್ರಾಂಗ್ ಜಿಲ್ಲೆಯ ಪೊಲೀಸ್ ಅಧೀಕ್ಷಕ ಪ್ರಕಾಶ್ ಸೋನೊವಾಲ್ ಸುದ್ದಿ ಸಂಸ್ಥೆ ANI ಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: Tamil Nadu Bus Accident: ಎರಡು ಖಾಸಗಿ ಬಸ್​ಗಳ ನಡುವೆ ಭೀಕರ ಅಪಘಾತ, 4 ಮಂದಿ ಸಾವು, 70 ಪ್ರಯಾಣಿಕರಿಗೆ ಗಾಯ

ಇತ್ತೀಚೆಗೆ ನಡೆದ ಅಪಘಾತ ಎರಡು ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು ಈ ಅಪಘಾತ(Accident)ದಲ್ಲಿ ನಾಲ್ವರು ಮೃತಪಟ್ಟು 70ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿತ್ತು,  ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿತ್ತು.

ಆಂಬ್ಯುಲೆನ್ಸ್ ಬರುವ ಮುನ್ನವೇ ಪ್ರಯಾಣಿಕರು ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ