AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ನಿದ್ರೆಗೆ ಜಾರಿದ ಚಾಲಕ, ಪಲ್ಟಿ ಹೊಡೆದ ಬಸ್​, ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವದಹನ

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿ, ಬೆಂಕಿ ಹೊತ್ತಿಕೊಂಡು ಮಹಿಳೆ ಸುಟ್ಟು ಕರಕಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತೆಲಂಗಾಣ: ನಿದ್ರೆಗೆ ಜಾರಿದ ಚಾಲಕ, ಪಲ್ಟಿ ಹೊಡೆದ ಬಸ್​, ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವದಹನ
ಬೆಂಕಿImage Credit source: India Today
ನಯನಾ ರಾಜೀವ್
|

Updated on: Jan 13, 2024 | 12:15 PM

Share

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿ, ಬೆಂಕಿ ಹೊತ್ತಿಕೊಂಡು ಮಹಿಳೆ ಸುಟ್ಟು ಕರಕಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಶನಿವಾರ ಮುಂಜಾನೆ 3 ಗಂಟೆಗೆ ಜಗನ್ ಅಮೆಜಾನ್ ಟ್ರಾವೆಲ್ ಬಸ್ ಹೈದರಾಬಾದ್‌ನಿಂದ ಚಿತ್ತೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬಸ್‌ನ ನಿಯಂತ್ರಣ ತಪ್ಪಿದ ಕಾರಣ ಚಾಲಕ ನಿದ್ರೆಗೆ ಜಾರಿದ ಕಾರಣ 40 ಪ್ರಯಾಣಿಕರಿದ್ದ ಖಾಸಗಿ ಬಸ್​ ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರೈಲ್ವೆ ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಗೇಟ್​ಮ್ಯಾನ್ ಯಶ್​ಪಾಲ್​ ಸಮಯ ಪ್ರಜ್ಞೆಯಿಂದ ನಾರಾರು ಜೀವಗಳು ಅಪಾಯದಿಂದ ಪಾರು

ಕೂಡಲೇ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದಾರೆ. ಮಹಿಳೆಯೊಬ್ಬಳು ಬೆಂಕಿಯೊಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ಕೆಳಗಿಳಿಯಲು ಸಾಧ್ಯವಾಗಲಿಲ್ಲ, ಬಸ್​ ಜೊತೆಯಲ್ಲೇ ಸುಟ್ಟುಹೋಗಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ