AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ನಿದ್ರೆಗೆ ಜಾರಿದ ಚಾಲಕ, ಪಲ್ಟಿ ಹೊಡೆದ ಬಸ್​, ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವದಹನ

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿ, ಬೆಂಕಿ ಹೊತ್ತಿಕೊಂಡು ಮಹಿಳೆ ಸುಟ್ಟು ಕರಕಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತೆಲಂಗಾಣ: ನಿದ್ರೆಗೆ ಜಾರಿದ ಚಾಲಕ, ಪಲ್ಟಿ ಹೊಡೆದ ಬಸ್​, ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವದಹನ
ಬೆಂಕಿImage Credit source: India Today
ನಯನಾ ರಾಜೀವ್
|

Updated on: Jan 13, 2024 | 12:15 PM

Share

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿ, ಬೆಂಕಿ ಹೊತ್ತಿಕೊಂಡು ಮಹಿಳೆ ಸುಟ್ಟು ಕರಕಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಶನಿವಾರ ಮುಂಜಾನೆ 3 ಗಂಟೆಗೆ ಜಗನ್ ಅಮೆಜಾನ್ ಟ್ರಾವೆಲ್ ಬಸ್ ಹೈದರಾಬಾದ್‌ನಿಂದ ಚಿತ್ತೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬಸ್‌ನ ನಿಯಂತ್ರಣ ತಪ್ಪಿದ ಕಾರಣ ಚಾಲಕ ನಿದ್ರೆಗೆ ಜಾರಿದ ಕಾರಣ 40 ಪ್ರಯಾಣಿಕರಿದ್ದ ಖಾಸಗಿ ಬಸ್​ ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರೈಲ್ವೆ ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಗೇಟ್​ಮ್ಯಾನ್ ಯಶ್​ಪಾಲ್​ ಸಮಯ ಪ್ರಜ್ಞೆಯಿಂದ ನಾರಾರು ಜೀವಗಳು ಅಪಾಯದಿಂದ ಪಾರು

ಕೂಡಲೇ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದಾರೆ. ಮಹಿಳೆಯೊಬ್ಬಳು ಬೆಂಕಿಯೊಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ಕೆಳಗಿಳಿಯಲು ಸಾಧ್ಯವಾಗಲಿಲ್ಲ, ಬಸ್​ ಜೊತೆಯಲ್ಲೇ ಸುಟ್ಟುಹೋಗಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್