AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು […]

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 6:33 AM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.

Published On - 10:42 am, Tue, 19 May 20

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್