AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು […]

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ
ಸಾಧು ಶ್ರೀನಾಥ್​
| Edited By: |

Updated on:May 23, 2020 | 6:33 AM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.

Published On - 10:42 am, Tue, 19 May 20

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್