AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು […]

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 6:33 AM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.

Published On - 10:42 am, Tue, 19 May 20

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ