AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು […]

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 23, 2020 | 6:33 AM

Share

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.

Published On - 10:42 am, Tue, 19 May 20

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ