AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ
ಕ್ಯಾಬ್
ನಯನಾ ರಾಜೀವ್
|

Updated on: Aug 24, 2023 | 2:42 PM

Share

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು(Kiren Rijiju) ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಬುಧವಾರ, ಆಗಸ್ಟ್ 23 ರಂದು, ವೇಗವಾಗಿ ಬಂದ ಕ್ಯಾಬ್ ಅವರ ಬಂಗಲೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಗೋಡೆಯ ಒಂದು ಭಾಗ ಮುರಿದಿದೆ, ನಂತರ ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು ವಿಚಾರಣೆ ನಡೆಸಿದರು.

ಮತ್ತಷ್ಟು ಓದಿ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಕಾರು ಡಿಕ್ಕಿ; ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕರು

ಮಾಹಿತಿ ಪ್ರಕಾರ, ರಹೀಮ್ ಖಾನ್ ಎಂಬ ಕ್ಯಾಬ್ ಚಾಲಕ ಹರಿಯಾಣದ ನುಹ್ ನಿವಾಸಿ. ತನ್ನ ಕುಟುಂಬದೊಂದಿಗೆ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ನುಹ್‌ಗೆ ಹೋಗುತ್ತಿದ್ದೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಇದೇ ವೇಳೆ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು  ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಮಾಜಿ ಕಾನೂನು ಸಚಿವ ಕಿರಣ್ ರಿಜಿಜು ಅವರು ಈಗ ನರೇಂದ್ರ ಮೋದಿ ಸರ್ಕಾರದಲ್ಲಿ ಭೂ ವಿಜ್ಞಾನದ ಕ್ಯಾಬಿನೆಟ್ ಸಚಿವರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?