AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ
ಕ್ಯಾಬ್
ನಯನಾ ರಾಜೀವ್
|

Updated on: Aug 24, 2023 | 2:42 PM

Share

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು(Kiren Rijiju) ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಬುಧವಾರ, ಆಗಸ್ಟ್ 23 ರಂದು, ವೇಗವಾಗಿ ಬಂದ ಕ್ಯಾಬ್ ಅವರ ಬಂಗಲೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಗೋಡೆಯ ಒಂದು ಭಾಗ ಮುರಿದಿದೆ, ನಂತರ ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು ವಿಚಾರಣೆ ನಡೆಸಿದರು.

ಮತ್ತಷ್ಟು ಓದಿ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಕಾರು ಡಿಕ್ಕಿ; ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕರು

ಮಾಹಿತಿ ಪ್ರಕಾರ, ರಹೀಮ್ ಖಾನ್ ಎಂಬ ಕ್ಯಾಬ್ ಚಾಲಕ ಹರಿಯಾಣದ ನುಹ್ ನಿವಾಸಿ. ತನ್ನ ಕುಟುಂಬದೊಂದಿಗೆ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ನುಹ್‌ಗೆ ಹೋಗುತ್ತಿದ್ದೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಇದೇ ವೇಳೆ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು  ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಮಾಜಿ ಕಾನೂನು ಸಚಿವ ಕಿರಣ್ ರಿಜಿಜು ಅವರು ಈಗ ನರೇಂದ್ರ ಮೋದಿ ಸರ್ಕಾರದಲ್ಲಿ ಭೂ ವಿಜ್ಞಾನದ ಕ್ಯಾಬಿನೆಟ್ ಸಚಿವರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!