AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಕೇಂದ್ರ ಸಚಿವ ಕಿರಣ್ ರಿಜಿಜು ಅವರ ನಿವಾಸದ ಕಾಂಪೌಂಡ್​ಗೆ ಕ್ಯಾಬ್ ಡಿಕ್ಕಿ
ಕ್ಯಾಬ್
ನಯನಾ ರಾಜೀವ್
|

Updated on: Aug 24, 2023 | 2:42 PM

Share

ಕಾರೊಂದು ಕೇಂದ್ರ ಸಚಿವ ಕಿರಣ್ ರಿಜಿಜು(Kiren Rijiju) ಅವರ ನಿವಾಸದ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಕಾಂಪೌಂಡ್​ ಗೋಡೆಯು ನುಜ್ಜುಗುಜ್ಜಾಗಿದೆ, ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು, ನಂತರ ಗುಪ್ತಚರ ಸಂಸ್ಥೆಗಳು ಸುದೀರ್ಘ ವಿಚಾರಣೆ ನಡೆಸಿ ನಂತರ ಬಿಡುಗಡೆ ಮಾಡಿದರು.  ಕಿರಣ್ ರಿಜಿಜು 9, ಕೃಷ್ಣ ಮೆನನ್ ಮಾರ್ಗದಲ್ಲಿರುವ ಸರ್ಕಾರಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಬುಧವಾರ, ಆಗಸ್ಟ್ 23 ರಂದು, ವೇಗವಾಗಿ ಬಂದ ಕ್ಯಾಬ್ ಅವರ ಬಂಗಲೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಅದರಲ್ಲಿ ಗೋಡೆಯ ಒಂದು ಭಾಗ ಮುರಿದಿದೆ, ನಂತರ ಪೊಲೀಸರು ಕ್ಯಾಬ್ ಚಾಲಕನನ್ನು ಹಿಡಿದು ವಿಚಾರಣೆ ನಡೆಸಿದರು.

ಮತ್ತಷ್ಟು ಓದಿ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಕಾರು ಡಿಕ್ಕಿ; ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕರು

ಮಾಹಿತಿ ಪ್ರಕಾರ, ರಹೀಮ್ ಖಾನ್ ಎಂಬ ಕ್ಯಾಬ್ ಚಾಲಕ ಹರಿಯಾಣದ ನುಹ್ ನಿವಾಸಿ. ತನ್ನ ಕುಟುಂಬದೊಂದಿಗೆ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ನುಹ್‌ಗೆ ಹೋಗುತ್ತಿದ್ದೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಇದೇ ವೇಳೆ ಅವರ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು  ಮನೆಯ ಗೋಡೆಗೆ ಡಿಕ್ಕಿ ಹೊಡೆದಿದೆ. ಮಾಜಿ ಕಾನೂನು ಸಚಿವ ಕಿರಣ್ ರಿಜಿಜು ಅವರು ಈಗ ನರೇಂದ್ರ ಮೋದಿ ಸರ್ಕಾರದಲ್ಲಿ ಭೂ ವಿಜ್ಞಾನದ ಕ್ಯಾಬಿನೆಟ್ ಸಚಿವರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ