AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರತ್ವ ತಿದ್ದುಪಡಿ ಕಾಯ್ದೆ: ಪೊಲೀಸರ ವಶದಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ರಿಲೀಸ್

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಧರಣಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಈಗ ಎಲ್ಲಾ ವಿದ್ಯಾರ್ಥಿಗಳನ್ನ ರಿಲೀಸ್ ಮಾಡಲಾಗಿದೆ. ‘ಜೆಎನ್​ಯು’ ವಿದ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಬಸ್, ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರು. ಕಲ್ಲು ತೂರಾಟದಲ್ಲಿ ಪೊಲೀಸರು, ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ವಿದ್ಯಾರ್ಥಿಗಳನ್ನು ರಿಲೀಸ್ ಮಾಡಲಾಗಿದೆ. ಇನ್ನು ಆಗ್ನೇಯ ದೆಹಲಿಯಲ್ಲಿ ಸೂಕ್ಷ್ಮ […]

ಪೌರತ್ವ ತಿದ್ದುಪಡಿ ಕಾಯ್ದೆ: ಪೊಲೀಸರ ವಶದಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ರಿಲೀಸ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 7:32 AM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಧರಣಿ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಈಗ ಎಲ್ಲಾ ವಿದ್ಯಾರ್ಥಿಗಳನ್ನ ರಿಲೀಸ್ ಮಾಡಲಾಗಿದೆ.

‘ಜೆಎನ್​ಯು’ ವಿದ್ಯಾರ್ಥಿಗಳಿಂದ ಅಹೋರಾತ್ರಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ವೇಳೆ ಬಸ್, ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ್ದರು. ಕಲ್ಲು ತೂರಾಟದಲ್ಲಿ ಪೊಲೀಸರು, ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದವು. ಈ ಹಿನ್ನೆಲೆ ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ವಿದ್ಯಾರ್ಥಿಗಳನ್ನು ರಿಲೀಸ್ ಮಾಡಲಾಗಿದೆ. ಇನ್ನು ಆಗ್ನೇಯ ದೆಹಲಿಯಲ್ಲಿ ಸೂಕ್ಷ್ಮ ಪರಿಸ್ಥಿತಿ ನಿರ್ಮಾಣ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Follow Us
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!