AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ […]

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ
KUSHAL V
|

Updated on: Aug 19, 2020 | 5:00 PM

Share

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆಯುವ ಅವಕಾಶವನ್ನೂ ಸಹ ಕಲ್ಪಿಸಲಾಗಿದೆ.

ಸದ್ಯ, ಸ್ಥಾಪನೆಯಾಗಲಿರುವ ಸಂಸ್ಥೆಯು ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಪರೀಕ್ಷೆ ನಡೆಸಲಿದ್ದು ಮುಂಬರುವ ದಿನಗಳಲ್ಲಿ ಇತರೆ ಸರ್ಕಾರಿ ಸಂಸ್ಥೆಗಳ ನೇಮಕಾತಿ ಪರೀಕ್ಷೆಯ ಜವಾಬ್ದಾರಿಯನ್ನ ಸಹ ವಹಿಸಲಿದೆ ಎಂದು ಜಾವಡೇಕರ್​ ತಿಳಿಸಿದರು.

ನೂತನ ಸಂಸ್ಥೆಯ ಕೆಳಗೆ ನಡೆಸಲಾಗುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ 12 ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಸಹ ಕಲ್ಪಿಸಲಾಗಿದೆ.

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್