AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ […]

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ
KUSHAL V
|

Updated on: Aug 19, 2020 | 5:00 PM

Share

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆಯುವ ಅವಕಾಶವನ್ನೂ ಸಹ ಕಲ್ಪಿಸಲಾಗಿದೆ.

ಸದ್ಯ, ಸ್ಥಾಪನೆಯಾಗಲಿರುವ ಸಂಸ್ಥೆಯು ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಪರೀಕ್ಷೆ ನಡೆಸಲಿದ್ದು ಮುಂಬರುವ ದಿನಗಳಲ್ಲಿ ಇತರೆ ಸರ್ಕಾರಿ ಸಂಸ್ಥೆಗಳ ನೇಮಕಾತಿ ಪರೀಕ್ಷೆಯ ಜವಾಬ್ದಾರಿಯನ್ನ ಸಹ ವಹಿಸಲಿದೆ ಎಂದು ಜಾವಡೇಕರ್​ ತಿಳಿಸಿದರು.

ನೂತನ ಸಂಸ್ಥೆಯ ಕೆಳಗೆ ನಡೆಸಲಾಗುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ 12 ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಸಹ ಕಲ್ಪಿಸಲಾಗಿದೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ