AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಮೈಸೂರಿನ ಯುವಕ ಗುಂಡಿಗೆ ಬಲಿ, ಮುಗಿಲುಮುಟ್ಟಿದ ಆಕ್ರಂದನ

ಮೈಸೂರು: ಅಮೆರಿಕದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರಿನ ಯುವಕ ಬಲಿಯಾಗಿದ್ದಾನೆ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ 25 ವರ್ಷ ವಯಸ್ಸಿನ ಅಭಿಷೇಕ್ ಬಲಿಯಾದ ಯುವಕ. ಒಂದೂವರೆ ವರ್ಷದ ಹಿಂದೆ ಓದಲು ಎಂದು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ ಕೆಲಸ ಮುಗಿಸಿ ವಾಪಸಾಗುವಾಗ ಗುಂಡಿನ ದಾಳಿ ನಡೆದಿದೆ. […]

ಅಮೆರಿಕದಲ್ಲಿ ಮೈಸೂರಿನ ಯುವಕ ಗುಂಡಿಗೆ ಬಲಿ,  ಮುಗಿಲುಮುಟ್ಟಿದ ಆಕ್ರಂದನ
Follow us
ಸಾಧು ಶ್ರೀನಾಥ್​
|

Updated on:Nov 29, 2019 | 6:54 PM

ಮೈಸೂರು: ಅಮೆರಿಕದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರಿನ ಯುವಕ ಬಲಿಯಾಗಿದ್ದಾನೆ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ 25 ವರ್ಷ ವಯಸ್ಸಿನ ಅಭಿಷೇಕ್ ಬಲಿಯಾದ ಯುವಕ. ಒಂದೂವರೆ ವರ್ಷದ ಹಿಂದೆ ಓದಲು ಎಂದು ವಿದೇಶಕ್ಕೆ ತೆರಳಿದ್ದ.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ.

ನಿನ್ನೆ ಬೆಳಗ್ಗೆ ಕೆಲಸ ಮುಗಿಸಿ ವಾಪಸಾಗುವಾಗ ಗುಂಡಿನ ದಾಳಿ ನಡೆದಿದೆ. ಅಪರಿಚಿತರ ಗುಂಡಿನ ದಾಳಿಗೆ ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕ್ಯಾಲಿಫೋರ್ನಿಯಾ‌ದಿಂದ ಮೃತದೇಹ ತರಲು ಅಭಿಷೇಕ್ ಕುಟುಂಬಸ್ಥರ ಪರದಾಡುತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Published On - 6:18 pm, Fri, 29 November 19

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​