AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಎರಡು ಸಂಘಟನೆಗಳನ್ನ ಬ್ಯಾನ್​ ಮಾಡಲು ದೇಶಾದ್ಯಂತ ಹೆಚ್ಚುತ್ತಿದೆ ಒತ್ತಡ

ದೆಹಲಿ: ಬೆಂಗಳೂರಿನ ಗಲಭೆಯಿಂದ ಇದೀಗ SDPI ಮತ್ತು PFI ಸಂಘಟನೆಗಳನ್ನು ನಿಷೇಧಿಸಲು ಒತ್ತಡ ಹೆಚ್ಚಾಗುತ್ತಿದೆ. PFI ಅಥವಾ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ ಅಧೀನದ ರಾಜಕೀಯ ಸಂಘಟನೆಯಾದ SDPI ಸೇರಿದಂತೆ ಎರಡು ಸಂಘಟನೆಗಳನ್ನು ಬ್ಯಾನ್ ಮಾಡಲು ದೇಶಾದ್ಯಂತ ಒತ್ತಡ ಹೆಚ್ಚುತ್ತಿದೆ. ಈ ಕುರಿತು ಕೇಂದ್ರ ಗೃಹ ಇಲಾಖೆಗೆ ಹಲವು ರಾಜ್ಯಗಳು ಮನವಿ ಸಹ ಮಾಡಿವೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶ, ಕೇರಳ, ಅಸ್ಸಾಂ ಮತ್ತು ರಾಜಸ್ಥಾನ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಜೊತೆಗೆ, ಕರ್ನಾಟಕವೂ ಕಳೆದ ಒಂದು ವರ್ಷದಲ್ಲಿ […]

ಆ ಎರಡು ಸಂಘಟನೆಗಳನ್ನ ಬ್ಯಾನ್​ ಮಾಡಲು ದೇಶಾದ್ಯಂತ ಹೆಚ್ಚುತ್ತಿದೆ ಒತ್ತಡ
KUSHAL V
|

Updated on: Aug 12, 2020 | 7:21 PM

Share

ದೆಹಲಿ: ಬೆಂಗಳೂರಿನ ಗಲಭೆಯಿಂದ ಇದೀಗ SDPI ಮತ್ತು PFI ಸಂಘಟನೆಗಳನ್ನು ನಿಷೇಧಿಸಲು ಒತ್ತಡ ಹೆಚ್ಚಾಗುತ್ತಿದೆ. PFI ಅಥವಾ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ ಅಧೀನದ ರಾಜಕೀಯ ಸಂಘಟನೆಯಾದ SDPI ಸೇರಿದಂತೆ ಎರಡು ಸಂಘಟನೆಗಳನ್ನು ಬ್ಯಾನ್ ಮಾಡಲು ದೇಶಾದ್ಯಂತ ಒತ್ತಡ ಹೆಚ್ಚುತ್ತಿದೆ.

ಈ ಕುರಿತು ಕೇಂದ್ರ ಗೃಹ ಇಲಾಖೆಗೆ ಹಲವು ರಾಜ್ಯಗಳು ಮನವಿ ಸಹ ಮಾಡಿವೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶ, ಕೇರಳ, ಅಸ್ಸಾಂ ಮತ್ತು ರಾಜಸ್ಥಾನ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಜೊತೆಗೆ, ಕರ್ನಾಟಕವೂ ಕಳೆದ ಒಂದು ವರ್ಷದಲ್ಲಿ ಎರಡು ಬಾರಿ ಮನವಿ ಮಾಡಿದೆ.

ಎರಡು ಸಂಘಟನೆಗಳ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹವಾಗಿದ್ದು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯ ಸಂಗ್ರಹಕ್ಕಾಗಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಘಟನೆಗಳು ಈ ಹಿಂದೆ ಬಿಜೆಪಿ ಹಾಗೂ RSSನಾಯಕರ ಹತ್ಯೆಗೆ ಸ್ಕೆಚ್ ಸಹ ಮಾಡಿತ್ತಂತೆ.

ಇದಲ್ಲದೆ, ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ‌ಯೂ ಇದರ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ನಡೆಸಿದ್ದ. ಇಂಥದ್ದೆ ಹಲವಾರು ಗಂಭೀರ ಪ್ರಕರಣಗಳು ಎರಡು ಸಂಘಟನೆಗಳ ಮೇಲೆ ಇದೆ. ಹೀಗಾಗಿ, ರಾಜ್ಯದ ಸಂಸದರು ಕೇಂದ್ರ ಗೃಹ ಇಲಾಖೆಗೆ PFI ಬ್ಯಾನ್ ಮಾಡಲು ಮನವಿ ಮಾಡಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!