AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಎರಡು ಸಂಘಟನೆಗಳನ್ನ ಬ್ಯಾನ್​ ಮಾಡಲು ದೇಶಾದ್ಯಂತ ಹೆಚ್ಚುತ್ತಿದೆ ಒತ್ತಡ

ದೆಹಲಿ: ಬೆಂಗಳೂರಿನ ಗಲಭೆಯಿಂದ ಇದೀಗ SDPI ಮತ್ತು PFI ಸಂಘಟನೆಗಳನ್ನು ನಿಷೇಧಿಸಲು ಒತ್ತಡ ಹೆಚ್ಚಾಗುತ್ತಿದೆ. PFI ಅಥವಾ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ ಅಧೀನದ ರಾಜಕೀಯ ಸಂಘಟನೆಯಾದ SDPI ಸೇರಿದಂತೆ ಎರಡು ಸಂಘಟನೆಗಳನ್ನು ಬ್ಯಾನ್ ಮಾಡಲು ದೇಶಾದ್ಯಂತ ಒತ್ತಡ ಹೆಚ್ಚುತ್ತಿದೆ. ಈ ಕುರಿತು ಕೇಂದ್ರ ಗೃಹ ಇಲಾಖೆಗೆ ಹಲವು ರಾಜ್ಯಗಳು ಮನವಿ ಸಹ ಮಾಡಿವೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶ, ಕೇರಳ, ಅಸ್ಸಾಂ ಮತ್ತು ರಾಜಸ್ಥಾನ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಜೊತೆಗೆ, ಕರ್ನಾಟಕವೂ ಕಳೆದ ಒಂದು ವರ್ಷದಲ್ಲಿ […]

ಆ ಎರಡು ಸಂಘಟನೆಗಳನ್ನ ಬ್ಯಾನ್​ ಮಾಡಲು ದೇಶಾದ್ಯಂತ ಹೆಚ್ಚುತ್ತಿದೆ ಒತ್ತಡ
KUSHAL V
|

Updated on: Aug 12, 2020 | 7:21 PM

Share

ದೆಹಲಿ: ಬೆಂಗಳೂರಿನ ಗಲಭೆಯಿಂದ ಇದೀಗ SDPI ಮತ್ತು PFI ಸಂಘಟನೆಗಳನ್ನು ನಿಷೇಧಿಸಲು ಒತ್ತಡ ಹೆಚ್ಚಾಗುತ್ತಿದೆ. PFI ಅಥವಾ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ ಅಧೀನದ ರಾಜಕೀಯ ಸಂಘಟನೆಯಾದ SDPI ಸೇರಿದಂತೆ ಎರಡು ಸಂಘಟನೆಗಳನ್ನು ಬ್ಯಾನ್ ಮಾಡಲು ದೇಶಾದ್ಯಂತ ಒತ್ತಡ ಹೆಚ್ಚುತ್ತಿದೆ.

ಈ ಕುರಿತು ಕೇಂದ್ರ ಗೃಹ ಇಲಾಖೆಗೆ ಹಲವು ರಾಜ್ಯಗಳು ಮನವಿ ಸಹ ಮಾಡಿವೆ ಎಂದು ತಿಳಿದುಬಂದಿದೆ. ಉತ್ತರಪ್ರದೇಶ, ಕೇರಳ, ಅಸ್ಸಾಂ ಮತ್ತು ರಾಜಸ್ಥಾನ ಸರ್ಕಾರಗಳಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಜೊತೆಗೆ, ಕರ್ನಾಟಕವೂ ಕಳೆದ ಒಂದು ವರ್ಷದಲ್ಲಿ ಎರಡು ಬಾರಿ ಮನವಿ ಮಾಡಿದೆ.

ಎರಡು ಸಂಘಟನೆಗಳ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹವಾಗಿದ್ದು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯ ಸಂಗ್ರಹಕ್ಕಾಗಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಘಟನೆಗಳು ಈ ಹಿಂದೆ ಬಿಜೆಪಿ ಹಾಗೂ RSSನಾಯಕರ ಹತ್ಯೆಗೆ ಸ್ಕೆಚ್ ಸಹ ಮಾಡಿತ್ತಂತೆ.

ಇದಲ್ಲದೆ, ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ‌ಯೂ ಇದರ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ನಡೆಸಿದ್ದ. ಇಂಥದ್ದೆ ಹಲವಾರು ಗಂಭೀರ ಪ್ರಕರಣಗಳು ಎರಡು ಸಂಘಟನೆಗಳ ಮೇಲೆ ಇದೆ. ಹೀಗಾಗಿ, ರಾಜ್ಯದ ಸಂಸದರು ಕೇಂದ್ರ ಗೃಹ ಇಲಾಖೆಗೆ PFI ಬ್ಯಾನ್ ಮಾಡಲು ಮನವಿ ಮಾಡಿದ್ದಾರೆ.

Follow Us
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?