AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ಸ್ಪೈಸ್​ ಜೆಟ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ವಿಮಾನ ಪರಿಶೀಲಿಸಿದ ಪೊಲೀಸ್, ಭದ್ರತಾ ಸಿಬ್ಬಂದಿ

ದೆಹಲಿಯಿಂದ ಪುಣೆಗೆ ತೆರಳುತ್ತಿದ್ದ ಸ್ಪೈಸ್‌ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಪರಿಶೀಲಿಸಿದರು.

Bomb Threat: ಸ್ಪೈಸ್​ ಜೆಟ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ, ವಿಮಾನ ಪರಿಶೀಲಿಸಿದ ಪೊಲೀಸ್, ಭದ್ರತಾ ಸಿಬ್ಬಂದಿ
ಸ್ಪೈಸ್‌ಜೆಟ್ ವಿಮಾನ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 12, 2023 | 8:39 PM

Share

ನವದೆಹಲಿ: ದೆಹಲಿ-ಪುಣೆ ನಡುವೆ ಸಂಚರಿಸುವ ಸ್ಪೈಸ್ ​ಜೆಟ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ (Delhi Airport) ಸ್ಪೈಸ್ ​ಜೆಟ್ ವಿಮಾನ ಟೇಕಾಫ್ ಆಗುವುದಕ್ಕೂ ಮೊದಲು ಬೆದರಿಕೆ ಕರೆ ಬಂದಿದೆ. ಕೂಡಲೇ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ವಿಮಾನವನ್ನು ಪರಿಶೀಲಿಸಿದರು. ಆದ್ರೆ, ಸ್ಫೋಟಕ ಪತ್ತೆಯಾಗಿಲ್ಲದಿರುವುದರಿಂದ ಇದೊಂದು ಹುಸಿ ಬೆದರಿಕೆ ಕರೆ ಎಂದು ದೆಹಲಿ ಪೊಲೀಸರು ದೃಢಪಡಿಸಿದ್ದಾರೆ.

Published On - 8:37 pm, Thu, 12 January 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!