AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:07 PM

Share

ಕೊವಿಡ್​ 19 ಎರಡನೇ ಅಲೆಯ ಹೊಡೆತಕ್ಕೆ ನಲುಗುತ್ತಿರುವ ಭಾರತಕ್ಕೆ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಯುಎಸ್​, ಯುಕೆಗಳು ಈಗಾಗಲೇ ಆಕ್ಸಿಜನ್​, ವೆಂಟಿಲೇಟರ್​ಗಳನ್ನು ಕಳಿಸಿವೆ. ಇದೀಗ ಕೆನಡಾ ಕೂಡ ಭಾರತಕ್ಕೆ ತನ್ನ ಕೈಲಾದ ಸಹಾಯ ಮಾಡಲು ಮುಂದಾಗಿದ್ದು, 25,000 ಬಾಟಲು ರೆಮ್​ಡಿಸಿವರ್​ ಚುಚ್ಚುಮದ್ದುಗಳು ಮತ್ತು 350 ವೆಂಟಿಲೇಟರ್​ಗಳನ್ನು ಕಳಿಸಿಕೊಟ್ಟಿದೆ.

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ. ಆಕ್ಸಿಜನ್, ಬೆಡ್​, ವೆಂಟಿಲೇಟರ್​ಗಳ ಕೊರತೆ ಉಂಟಾಗಿದೆ. ಇದೀಗ ಕೆನಡಾ ಸರ್ಕಾರ ತನ್ನ ರಾಷ್ಟ್ರೀ ತುರ್ತು ಸ್ಟ್ರಾಟೆಜಿಕ್​ ದಾಸ್ತಾನಿನಿಂದ ಈ ಉಪಕರಣಗಳನ್ನು ಕಳಿಸಿದೆ.

ಭಾರತದಿಂದ ಲಸಿಕೆ ನೆರವು ಪಡೆದಿರುವ ಕೆನಡಾ ಇದೀಗ ಭಾರತಕ್ಕೆ ಅಗತ್ಯ ಇರುವ ನೆರವನ್ನು ನೀಡಲು ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದೆ. ಕೊವಿಡ್​ ವಿರುದ್ಧ ಹೋರಾಟದಲ್ಲಿ ನಾವು ಭಾರತೀಯರೊಂದಿಗೆ ಇರುತ್ತೇವೆ. ಇದು ಜಾಗತಿಕ ಸಾಂಕ್ರಾಮಿಕ ರೋಗವಾಗಿದೆ. ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ವಿಶ್ವದ ಎಲ್ಲ ರಾಷ್ಟ್ರಗಳೂ ಒಂದಾಗಿ ಸೋಂಕಿನ ವಿರುದ್ಧ ಹೋರಾಡಬೇಕು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಕ್​ ಗಾರ್ನಿಯೋ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಶಕ್ತಿಯಿಂದಲೇ ಪೊಲೀಸರಿಗೆ ಕೊರೊನಾ ಸೋಂಕಿನ 2ನೇ ಅಲೆ ಎದುರಿಸಲು ಸಾಧ್ಯವಾಯ್ತು: ಪ್ರವೀಣ್ ಸೂದ್

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು

Canada sending ventilators, remdesivir to india in the support of covid 19 battle

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ