AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:07 PM

Share

ಕೊವಿಡ್​ 19 ಎರಡನೇ ಅಲೆಯ ಹೊಡೆತಕ್ಕೆ ನಲುಗುತ್ತಿರುವ ಭಾರತಕ್ಕೆ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಯುಎಸ್​, ಯುಕೆಗಳು ಈಗಾಗಲೇ ಆಕ್ಸಿಜನ್​, ವೆಂಟಿಲೇಟರ್​ಗಳನ್ನು ಕಳಿಸಿವೆ. ಇದೀಗ ಕೆನಡಾ ಕೂಡ ಭಾರತಕ್ಕೆ ತನ್ನ ಕೈಲಾದ ಸಹಾಯ ಮಾಡಲು ಮುಂದಾಗಿದ್ದು, 25,000 ಬಾಟಲು ರೆಮ್​ಡಿಸಿವರ್​ ಚುಚ್ಚುಮದ್ದುಗಳು ಮತ್ತು 350 ವೆಂಟಿಲೇಟರ್​ಗಳನ್ನು ಕಳಿಸಿಕೊಟ್ಟಿದೆ.

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ. ಆಕ್ಸಿಜನ್, ಬೆಡ್​, ವೆಂಟಿಲೇಟರ್​ಗಳ ಕೊರತೆ ಉಂಟಾಗಿದೆ. ಇದೀಗ ಕೆನಡಾ ಸರ್ಕಾರ ತನ್ನ ರಾಷ್ಟ್ರೀ ತುರ್ತು ಸ್ಟ್ರಾಟೆಜಿಕ್​ ದಾಸ್ತಾನಿನಿಂದ ಈ ಉಪಕರಣಗಳನ್ನು ಕಳಿಸಿದೆ.

ಭಾರತದಿಂದ ಲಸಿಕೆ ನೆರವು ಪಡೆದಿರುವ ಕೆನಡಾ ಇದೀಗ ಭಾರತಕ್ಕೆ ಅಗತ್ಯ ಇರುವ ನೆರವನ್ನು ನೀಡಲು ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದೆ. ಕೊವಿಡ್​ ವಿರುದ್ಧ ಹೋರಾಟದಲ್ಲಿ ನಾವು ಭಾರತೀಯರೊಂದಿಗೆ ಇರುತ್ತೇವೆ. ಇದು ಜಾಗತಿಕ ಸಾಂಕ್ರಾಮಿಕ ರೋಗವಾಗಿದೆ. ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ವಿಶ್ವದ ಎಲ್ಲ ರಾಷ್ಟ್ರಗಳೂ ಒಂದಾಗಿ ಸೋಂಕಿನ ವಿರುದ್ಧ ಹೋರಾಡಬೇಕು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಕ್​ ಗಾರ್ನಿಯೋ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಶಕ್ತಿಯಿಂದಲೇ ಪೊಲೀಸರಿಗೆ ಕೊರೊನಾ ಸೋಂಕಿನ 2ನೇ ಅಲೆ ಎದುರಿಸಲು ಸಾಧ್ಯವಾಯ್ತು: ಪ್ರವೀಣ್ ಸೂದ್

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು

Canada sending ventilators, remdesivir to india in the support of covid 19 battle

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ