AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:07 PM

Share

ಕೊವಿಡ್​ 19 ಎರಡನೇ ಅಲೆಯ ಹೊಡೆತಕ್ಕೆ ನಲುಗುತ್ತಿರುವ ಭಾರತಕ್ಕೆ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಯುಎಸ್​, ಯುಕೆಗಳು ಈಗಾಗಲೇ ಆಕ್ಸಿಜನ್​, ವೆಂಟಿಲೇಟರ್​ಗಳನ್ನು ಕಳಿಸಿವೆ. ಇದೀಗ ಕೆನಡಾ ಕೂಡ ಭಾರತಕ್ಕೆ ತನ್ನ ಕೈಲಾದ ಸಹಾಯ ಮಾಡಲು ಮುಂದಾಗಿದ್ದು, 25,000 ಬಾಟಲು ರೆಮ್​ಡಿಸಿವರ್​ ಚುಚ್ಚುಮದ್ದುಗಳು ಮತ್ತು 350 ವೆಂಟಿಲೇಟರ್​ಗಳನ್ನು ಕಳಿಸಿಕೊಟ್ಟಿದೆ.

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ. ಆಕ್ಸಿಜನ್, ಬೆಡ್​, ವೆಂಟಿಲೇಟರ್​ಗಳ ಕೊರತೆ ಉಂಟಾಗಿದೆ. ಇದೀಗ ಕೆನಡಾ ಸರ್ಕಾರ ತನ್ನ ರಾಷ್ಟ್ರೀ ತುರ್ತು ಸ್ಟ್ರಾಟೆಜಿಕ್​ ದಾಸ್ತಾನಿನಿಂದ ಈ ಉಪಕರಣಗಳನ್ನು ಕಳಿಸಿದೆ.

ಭಾರತದಿಂದ ಲಸಿಕೆ ನೆರವು ಪಡೆದಿರುವ ಕೆನಡಾ ಇದೀಗ ಭಾರತಕ್ಕೆ ಅಗತ್ಯ ಇರುವ ನೆರವನ್ನು ನೀಡಲು ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದೆ. ಕೊವಿಡ್​ ವಿರುದ್ಧ ಹೋರಾಟದಲ್ಲಿ ನಾವು ಭಾರತೀಯರೊಂದಿಗೆ ಇರುತ್ತೇವೆ. ಇದು ಜಾಗತಿಕ ಸಾಂಕ್ರಾಮಿಕ ರೋಗವಾಗಿದೆ. ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ವಿಶ್ವದ ಎಲ್ಲ ರಾಷ್ಟ್ರಗಳೂ ಒಂದಾಗಿ ಸೋಂಕಿನ ವಿರುದ್ಧ ಹೋರಾಡಬೇಕು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಕ್​ ಗಾರ್ನಿಯೋ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಶಕ್ತಿಯಿಂದಲೇ ಪೊಲೀಸರಿಗೆ ಕೊರೊನಾ ಸೋಂಕಿನ 2ನೇ ಅಲೆ ಎದುರಿಸಲು ಸಾಧ್ಯವಾಯ್ತು: ಪ್ರವೀಣ್ ಸೂದ್

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು

Canada sending ventilators, remdesivir to india in the support of covid 19 battle

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!