AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ.

ಕೊವಿಡ್​ 19 ಸೋಂಕಿಗೆ ನಲುಗಿರುವ ಭಾರತಕ್ಕೆ ಕೆನಡಾದಿಂದ ನೆರವು; ವೆಂಟಿಲೇಟರ್​, ರೆಮ್​ಡಿಸಿವರ್​ ಚುಚ್ಚುಮದ್ದು ರವಾನೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 06, 2021 | 6:07 PM

Share

ಕೊವಿಡ್​ 19 ಎರಡನೇ ಅಲೆಯ ಹೊಡೆತಕ್ಕೆ ನಲುಗುತ್ತಿರುವ ಭಾರತಕ್ಕೆ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಯುಎಸ್​, ಯುಕೆಗಳು ಈಗಾಗಲೇ ಆಕ್ಸಿಜನ್​, ವೆಂಟಿಲೇಟರ್​ಗಳನ್ನು ಕಳಿಸಿವೆ. ಇದೀಗ ಕೆನಡಾ ಕೂಡ ಭಾರತಕ್ಕೆ ತನ್ನ ಕೈಲಾದ ಸಹಾಯ ಮಾಡಲು ಮುಂದಾಗಿದ್ದು, 25,000 ಬಾಟಲು ರೆಮ್​ಡಿಸಿವರ್​ ಚುಚ್ಚುಮದ್ದುಗಳು ಮತ್ತು 350 ವೆಂಟಿಲೇಟರ್​ಗಳನ್ನು ಕಳಿಸಿಕೊಟ್ಟಿದೆ.

ಭಾರತದಲ್ಲಿ ಎರಡನೇ ಅಲೆಯ ಕೊರೊನಾ ವೈರಸ್ ತೀವ್ರತೆ ಮಿತಿಮೀರಿದೆ. ದಿನಕ್ಕೆ ಸುಮಾರು 4000 ಜನರು ಕೊರೊನಾದಿಂದ ಸಾಯುತ್ತಿದ್ದಾರೆ. ಆಕ್ಸಿಜನ್, ಬೆಡ್​, ವೆಂಟಿಲೇಟರ್​ಗಳ ಕೊರತೆ ಉಂಟಾಗಿದೆ. ಇದೀಗ ಕೆನಡಾ ಸರ್ಕಾರ ತನ್ನ ರಾಷ್ಟ್ರೀ ತುರ್ತು ಸ್ಟ್ರಾಟೆಜಿಕ್​ ದಾಸ್ತಾನಿನಿಂದ ಈ ಉಪಕರಣಗಳನ್ನು ಕಳಿಸಿದೆ.

ಭಾರತದಿಂದ ಲಸಿಕೆ ನೆರವು ಪಡೆದಿರುವ ಕೆನಡಾ ಇದೀಗ ಭಾರತಕ್ಕೆ ಅಗತ್ಯ ಇರುವ ನೆರವನ್ನು ನೀಡಲು ಕೈಲಾದಷ್ಟು ಪ್ರಯತ್ನಿಸುವುದಾಗಿ ಹೇಳಿದೆ. ಕೊವಿಡ್​ ವಿರುದ್ಧ ಹೋರಾಟದಲ್ಲಿ ನಾವು ಭಾರತೀಯರೊಂದಿಗೆ ಇರುತ್ತೇವೆ. ಇದು ಜಾಗತಿಕ ಸಾಂಕ್ರಾಮಿಕ ರೋಗವಾಗಿದೆ. ಲಕ್ಷಾಂತರ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ವಿಶ್ವದ ಎಲ್ಲ ರಾಷ್ಟ್ರಗಳೂ ಒಂದಾಗಿ ಸೋಂಕಿನ ವಿರುದ್ಧ ಹೋರಾಡಬೇಕು ಎಂದು ಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವ ಮಾರ್ಕ್​ ಗಾರ್ನಿಯೋ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆಯ ಶಕ್ತಿಯಿಂದಲೇ ಪೊಲೀಸರಿಗೆ ಕೊರೊನಾ ಸೋಂಕಿನ 2ನೇ ಅಲೆ ಎದುರಿಸಲು ಸಾಧ್ಯವಾಯ್ತು: ಪ್ರವೀಣ್ ಸೂದ್

ಡಬಲ್​ ಮಾಸ್ಕ್​ ಧರಿಸುವುದರ ಮಹತ್ವದ ಕುರಿತು ಪೋಸ್ಟ್​ ಹಂಚಿಕೊಂಡ ಮುಂಬೈ ಪೊಲೀಸರು

Canada sending ventilators, remdesivir to india in the support of covid 19 battle

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ