AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Lakshmi Hegde
| Edited By: |

Updated on:Jan 18, 2021 | 4:21 PM

Share

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ