AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Lakshmi Hegde
| Edited By: |

Updated on:Jan 18, 2021 | 4:21 PM

Share

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್
ಒಂದು ಹಂತ ಮೇಲಕ್ಕೆ ಹೋದ ಯಶ್ ಫ್ಯಾನ್ಸ್; ಮೆಟ್ರೋದಲ್ಲೂ ಮಿಂಚಿದ ರಾಕಿ ಭಾಯ್