AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Lakshmi Hegde
| Edited By: |

Updated on:Jan 18, 2021 | 4:21 PM

Share

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ