AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಆತಂಕ ವ್ಯಕ್ತಪಡಿಸಿದರು.

ಕೊರೊನಾ ಬಂದಮೇಲೆ ಪತ್ನಿಯನ್ನು ತಬ್ಬಿಕೊಳ್ಳಲು, ಚುಂಬಿಸಲು ಸಾಧ್ಯವಾಗಿಲ್ಲ: ಫಾರುಕ್​ ಅಬ್ದುಲ್ಲಾ ಬೇಸರ
ಫಾರೂಕ್​ ಅಬ್ದುಲ್ಲಾ
Lakshmi Hegde
| Edited By: |

Updated on:Jan 18, 2021 | 4:21 PM

Share

ದೆಹಲಿ: ಇಂದು ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನ್ಯಾಷನಲ್​ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ, ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ತುಂಬ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಹೇಳಿದ್ದನ್ನು ಕೇಳಿ ಪ್ರೇಕ್ಷಕರು ನಗೆಗಡಲಲ್ಲಿ ತೇಲಿದ್ದಾರೆ.

ಸುಮಾರು 35 ನಿಮಿಷಗಳ ಭಾಷಣದಲ್ಲಿ ಕೊರೊನಾ ಬಗ್ಗೆ ಬೇಸರ ವ್ಯಕ್ತಪಡಿಸಿದ 83 ವರ್ಷದ  ಫಾರೂಕ್​, ಕೊರೊನಾ ಸೋಂಕಿನಿಂದ ನನ್ನ ಜೀವನಕ್ಕೆ ಅಡ್ಡಿಯಾಗಿದ್ದಂತೂ ಸತ್ಯ. ಕೊರೊನಾ ಬಂದಾಗಿನಿಂದ ನನಗೆ ನನ್ನ ಪತ್ನಿಗೆ ಚುಂಬಿಸಲು ಸಾಧ್ಯವಾಗಿಲ್ಲ. ಇನ್ನು ತಬ್ಬಿಕೊಳ್ಳುವ ಪ್ರಶ್ನೆಯೇ ಇಲ್ಲ ಬಿಡಿ. ಇದೆಲ್ಲ ಯಾರಿಗೆ ಗೊತ್ತು? ನನ್ನ ಹೃದಯ ಇದೆನ್ನಲ್ಲ ಬಯಸುತ್ತದೆ. ಆದರೆ ಏನೂ ಮಾಡಲು ಸಾಧ್ಯವಾಗಿಲ್ಲ. ಈ ಮಾತುಗಳನ್ನು ಸುಮ್ಮನೆ ಹೇಳುತ್ತಿಲ್ಲ. ನನಗಾದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಹೇಳಿಕೊಳ್ಳುತ್ತಿದ್ದೇನೆ ಎಂದಿದ್ದೇನೆ.

ಕೊರೊನಾ ಸೋಂಕು ದಾಂಗುಡಿ ಇಟ್ಟ ಮೇಲೆ ಜನರು ಕೈಕುಲಕಲು, ಪರಸ್ಪರ ಅಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಜಗತ್ತಿನಾದ್ಯಂತ ಒಂದು ದಿನಕ್ಕೆ ಸಾವಿರ ಜನರು ಕೊವಿಡ್​ನಿಂದ ಸಾಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಆದಷ್ಟು ಬೇಗ, ಇಡೀ ಜಗತ್ತು ಕೊರೊನಾದಿಂದ ಮುಕ್ತವಾಗಿ, ಸಹಜಸ್ಥಿತಿಗೆ ಬರಲೆಂದು ಪ್ರಾರ್ಥಿಸುತ್ತೇನೆ ಎಂದೂ ಹೇಳಿದರು.

2021ರ ಮೊದಲ ದಿನ | ಕ್ಯಾಮೆರಾ ಕಣ್ಣಿಗೆ ಕಂಡ ಬಗೆಬಗೆಯ ನೋಟಗಳು

ಲಹರಿ | ಲಾಕ್​ಡೌನ್ ಏಕಾಂತದಲ್ಲಿ ಮನೆಮುಂದೆ ಗಿಡ ಬೆಳೆಸಿದೆ, ಹೂ ಅರಳಿತು

Published On - 4:13 pm, Mon, 18 January 21

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?