AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air fare: ದೇಶೀ ವಿಮಾನ ಪ್ರಯಾಣದ ಕನಿಷ್ಠ ದರದಲ್ಲಿ ಶೇಕಡಾ 5ರಷ್ಟು ಹೆಚ್ಚಳ

ದೇಶೀಯ ವಿಮಾನ ಯಾನದ ಪ್ರಯಾಣ ದರ ಕನಿಷ್ಠ ಮಿತಿಯನ್ನು ಶೇಕಡಾ 5ರಷ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಲಾಗಿದೆ ಎಂದು ನಾಗರಿಕ ವಿಮಾನ ಯಾನ ಖಾತೆ ಸಚಿವ ಹರ್​ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

Air fare: ದೇಶೀ ವಿಮಾನ ಪ್ರಯಾಣದ ಕನಿಷ್ಠ ದರದಲ್ಲಿ ಶೇಕಡಾ 5ರಷ್ಟು ಹೆಚ್ಚಳ
ಪ್ರಾತಿನಿಧಿಕ ಚಿತ್ರ
Srinivas Mata
|

Updated on: Mar 20, 2021 | 4:31 PM

Share

ನವದೆಹಲಿ: ದೇಶೀಯ ವಿಮಾನ ಯಾನದ ಪ್ರಯಾಣ ದರಕ್ಕೆ ಇದ್ದ ಕನಿಷ್ಠ ಮಿತಿಯನ್ನು ನಾಗರಿಕ ವಿಮಾನ ಯಾನ ಸಚಿವಾಲಯವು ಶೇಕಡಾ 5ರಷ್ಟು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿದೆ. ಇದರ ಪರಿಣಾಮವಾಗಿ ಅತ್ಯಂತ ಅಗ್ಗದ ದರಕ್ಕೆ ಸಿಗುತ್ತಿದ್ದ ವಿಮಾನದ ಟಿಕೆಟ್​ಗಳು ದುಬಾರಿ ಆಗಲಿವೆ. ಶುಕ್ರವಾರದಂದು ಈ ಬಗ್ಗೆ ಟ್ವೀಟ್ ಮಾಡಿರುವ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್​ದೀಪ್ ಸಿಂಗ್ ಪುರಿ, ಏವಿಯೇಷನ್ ಟರ್ಬೈನ್ ಫ್ಯುಯೆಲ್ (ATF) ದರದಲ್ಲಿ ನಿರಂತರವಾಗಿ ಏರಿಕೆ ಕಂಡಿದ್ದರಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಂದ ಹಾಗೆ ಕೊರೊನಾ ಬಿಕ್ಕಟ್ಟಿನ ನಂತರ ಮತ್ತೆ ವಿಮಾನ ಸಂಚಾರವು ಶುರುವಾಯಿತಲ್ಲಾ, ಆಗ ಏಳು ಬ್ಯಾಂಡ್​ಗಳ ಮೇಲೆ ವಿಮಾನ ದರಗಳಿಗೆ ಮಿತಿ ಹಾಕಲಾಯಿತು. ಯಾವಾಗ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳು ಅಮಾನತು ಆದವೋ ಆಗಲೇ ವಿಮಾನಗಳ ಸಂಚಾರ ಕಾಲಾವಧಿಯ ಆಧಾರದ ಮೇಲೆ ಬ್ಯಾಂಡ್​ಗಳನ್ನು ನಿರ್ಧರಿಸಲಾಯಿತು.

ದರದ ಮಿತಿಯು ತಾತ್ಕಾಲಿಕ ಮಾತ್ರ. ಒಂದು ಸಲ ವಿಮಾನಗಳ ಕಾರ್ಯಾಚರಣೆ ಸಹಜ ಸ್ಥಿತಿಗೆ ಮರಳಿದ ಮೇಲೆ ಈ ಮಿತಿಗೆ ತಡೆಯನ್ನು ನಿಲ್ಲಿಸಲಾಗುತ್ತದೆ ಎಂದು ಸಚಿವಾಲಯದಿಂದ ತಿಳಿಸಲಾಗಿದೆ. ವಿಮಾನ ಯಾನ ಸಂಸ್ಥೆಗಳು ಶೇಕಡಾ 80ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆ ಮಾಡಲಿದೆ.

ಇದನ್ನೂ ಓದಿ: ಮಾಸ್ಕ್ ಸರಿಯಾಗಿ ಧರಿಸದಿದ್ದಲ್ಲಿ ನಿಲ್ದಾಣ ಮಾತ್ರವಲ್ಲ, ವಿಮಾನದಿಂದಲೂ ಹೊರಗೆ ಹಾಕ್ತಾರೆ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?