AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಕೇರಳದಲ್ಲಿ ಕಾರು ಲಾರಿಗೆ ಡಿಕ್ಕಿ; 5 ಜನ ಸಾವು

ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ಸೋಮವಾರ ನಸುಕಿನ ವೇಳೆ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Accident: ಕೇರಳದಲ್ಲಿ ಕಾರು ಲಾರಿಗೆ ಡಿಕ್ಕಿ; 5 ಜನ ಸಾವು
ಸಾಂದರ್ಭಿಕ ಚಿತ್ರ Image Credit source: google image
TV9 Web
| Edited By: |

Updated on:Jan 23, 2023 | 11:48 AM

Share

ಅಲಪ್ಪುಳ: ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ( Kerala) ಅಲಪ್ಪುಳ (Alappuzha) ಜಿಲ್ಲೆಯ ಅಂಬಲಪುಳ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ 1.30ರ ಸುಮಾರಿಗೆ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇದನ್ನು ಓದಿ:Odisha Bus Accident: ಆಯತಪ್ಪಿ ಸೇತುವೆಯಿಂದ ಕೆಳಗೆ ಹಾರಿದ ಬಸ್​, ಇಬ್ಬರು ಸಾವು, ಹಲವರಿಗೆ ಗಾಯ

ಅಂಬಲಪುಳ ಪೊಲೀಸರ ಪ್ರಕಾರ, ಐವರು ಕಾರಿನಲ್ಲಿದ್ದರು. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಇಸ್ರೋ ಕ್ಯಾಂಟೀನ್ ನಡೆಸುತ್ತಿದ್ದು, ಅವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರು ಮತ್ತು ಒಬ್ಬರು ಕೇರಳದ ಕೊಲ್ಲಂ ಜಿಲ್ಲೆಯವರು. ಮೃತರನ್ನು ಪ್ರಸಾದ್, ಶಿಜು, ಅಮಲ್, ಸಚಿನ್ ಮತ್ತು ಸುಮೋದ್ ಎಂದು ಗುರುತಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿದ್ದು, ಘಟನೆ ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ನೀಡಬೇಕಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Mon, 23 January 23

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ