AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ಸಿದ್ದಿಪೇಟ್ ಜಿಲ್ಲೆಯಲ್ಲಿ ಕಾಲುವೆಗೆ ಕಾರು ಬಿದ್ದು 5 ಸಾವು

ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆಯಲಾಗಿದೆ. ಅವರ ಗುರುತು ಇನ್ನೂ ತಿಳಿದುಬಂದಿಲ್ಲ ಆದರೆ ತನಿಖೆ ನಡೆಯುತ್ತಿದೆ ಎಂದು ಸಿದ್ದಿಪೇಟೆ ಸಿಪಿ ಶ್ವೇತಾ ತಿಳಿಸಿದ್ದಾರೆ.

ತೆಲಂಗಾಣ: ಸಿದ್ದಿಪೇಟ್ ಜಿಲ್ಲೆಯಲ್ಲಿ ಕಾಲುವೆಗೆ ಕಾರು ಬಿದ್ದು 5 ಸಾವು
ಕಾಲುವೆಗೆ ಬಿದ್ದ ಕಾರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 10, 2023 | 8:34 PM

Share

ತೆಲಂಗಾಣದ (Telangana) ಸಿದ್ದಿಪೇಟ್ ಜಿಲ್ಲೆಯ ಜಗದೇವಪುರದಲ್ಲಿ ಕಾರೊಂದು ಕಾಲುವೆಗೆ ಬಿದ್ದು 5 ಮಂದಿ ಸಾವಿಗೀಡಾಗಿದ್ದು,ಒಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆಯಲಾಗಿದೆ. ಅವರ ಗುರುತು ಇನ್ನೂ ತಿಳಿದುಬಂದಿಲ್ಲ ಆದರೆ ತನಿಖೆ ನಡೆಯುತ್ತಿದೆ ಎಂದು ಸಿದ್ದಿಪೇಟೆ ಸಿಪಿ ಶ್ವೇತಾ ತಿಳಿಸಿದ್ದಾರೆ. ಅಪಘಾತ ಸಂಭವಿಸಿದಾಗ ಕಾರಿನಲ್ಲಿ ಆರು ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೋಲೀಸರ ಪ್ರಕಾರ, ಕಾರು  ರಸ್ತೆಯಲ್ಲಿ ಚಲಿಸುತ್ತಿದ್ದಾಗ ಮೋರಿಗೆ ಡಿಕ್ಕಿ ಹೊಡೆದು ಕಾಲುವೆಗೆ ಜಾರಿತು. ಐವರು ಸ್ಥಳದಲ್ಲೇ ಮೃತಪಟ್ಟರೆ, ಆರನೆಯವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಗದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಕಾರು ಮತ್ತು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿದ್ದಿಪೇಟೆ ಪೊಲೀಸ್ ಕಮಿಷನರ್ ಶ್ವೇತಾ ತಿಳಿಸಿದ್ದಾರೆ.  ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:31 pm, Tue, 10 January 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!