AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀರತ್: ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಕಾರನ್ನು 3 ಕಿಮೀ ಎಳೆದುಕೊಂಡು ಹೋದ ಟ್ರಕ್; ಚಾಲಕ ಬಂಧನ

ಕಾರನ್ನು ಟ್ರಕ್ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬ ಸ್ ಚಾಲಕ ಕಾರನ್ನು ಎಳೆದುಕೊಂಡು ಹೋಗುತ್ತಿದ್ದಾಗ ಎರಡನೇ ವಾಹನಕ್ಕೆ ಡಿಕ್ಕಿ ಹೊಡೆದು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೀರತ್: ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಕಾರನ್ನು 3 ಕಿಮೀ ಎಳೆದುಕೊಂಡು ಹೋದ ಟ್ರಕ್; ಚಾಲಕ ಬಂಧನ
ಹಿಟ್ ಆಂಡ್ ಡ್ರಾಗ್ ಪ್ರಕರಣ
ರಶ್ಮಿ ಕಲ್ಲಕಟ್ಟ
|

Updated on: Feb 13, 2023 | 2:37 PM

Share

ಹಿಟ್ ಅಂಡ್ ಡ್ರ್ಯಾಗ್ ಘಟನೆಯಲ್ಲಿ, ಇಬ್ಬರ ನಡುವೆ ಘರ್ಷಣೆಯ ನಂತರ ಟ್ರಕ್ (Truck) ಸುಮಾರು ಮೂರು ಕಿಲೋಮೀಟರ್ ದೂರದವರೆಗೆ ಕಾರನ್ನು ಎಳೆದುಕೊಂಡು ಹೋಗಿದೆ. ಉತ್ತರ ಪ್ರದೇಶದ ಮೀರತ್‌ನಲ್ಲಿ (Meerut) ಈ ಅಪಘಾತ ಸಂಭವಿಸಿದೆ. ವಿವರಗಳ ಪ್ರಕಾರ, ಅಪಘಾತದ ಸಮಯದಲ್ಲಿ ಕಾರಿನೊಳಗೆ ನಾಲ್ಕೈದು ಜನರು ಇದ್ದಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರನ್ನು ಟ್ರಕ್ ಎಳೆದುಕೊಂಡು ಹೋಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಬ ಸ್ ಚಾಲಕ ಕಾರನ್ನು ಎಳೆದುಕೊಂಡು ಹೋಗುತ್ತಿದ್ದಾಗ ಎರಡನೇ ವಾಹನಕ್ಕೆ ಡಿಕ್ಕಿ ಹೊಡೆದು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಟ್ರಕ್  ಚಾಲಕ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಕಾರಿನಲ್ಲಿದ್ದವರಲ್ಲಿ ಒಬ್ಬರಾದ ಅನಿಲ್ ಕುಮಾರ್ ಹೇಳಿದ್ದಾರೆ. ಬಸ್ ಚಾಲಕನನ್ನು ಎದುರಿಸಲು ಮುಂದಾದಾಗ ತನ್ನ ಕಾರನ್ನು ಎಳೆದುಕೊಂಡು ಹೋಗಲಾಯಿತು ಎಂದು ಅನಿಲ್ ಹೇಳಿದರು.

ಇದನ್ನೂ ಓದಿ:Frog: ಮನೆಯೊಳಕ್ಕೆ ಬಂದ ಕಪ್ಪೆಯನ್ನು ಸಾಯಿಸಿ, ಸಾಂಬಾರ್ ಮಾಡಿಟ್ಟ ಅಪ್ಪ; ಅದನ್ನು ತಿಂದು ಮೃತಪಟ್ಟ ಪುಟ್ಟ ಮಗಳು, ಮನೆ ಮಂದಿ ಅಸ್ವಸ್ಥ

ಏತನ್ಮಧ್ಯೆ, ಬಸ್ ಚಾಲಕ ಅಮಿತ್ ಎಂದು ಗುರುತಿಸಲಾಗಿದ್ದು, ಮದ್ಯದ ಅಮಲಿನಲ್ಲಿದ್ದ ಎಂದು ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಪೊಲೀಸರು ತಿಳಿಸಿದ್ದಾರೆ.ಆತನನ್ನು ಸ್ಥಳದಲ್ಲೇ ಬಂಧಿಸಿ ಬಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಪಘಾತದ ವೇಳೆ ಬಸ್ ದೆಹಲಿಯತ್ತ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!