AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು

ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 13, 2021 | 12:17 PM

Share

ದೆಹಲಿ: ಮಹಾಮಾರಿ ಕೊರೊನಾ ಲಸಿಕೆ ಈಗ ದೇಶದ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಜನವರಿ 16ರಿಂದ ಲಸಿಕೆ ಹಾಕಲಾಗುತ್ತೆ. ಆದ್ರೆ ಈ ಲಸಿಕೆ ಎಷ್ಟು ಪರಿಣಾಮಕಾರಿ ಹಾಗೂ ಎಷ್ಟು ಸೇಫ್ ಎಂಬ ಗೊಂದಲ ಸಾಮಾನ್ಯವಾಗಿ ಹುಟ್ಟುತ್ತೆ. ಆದ್ರೆ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಪಡೆದ ನಂತರ ಅವರಿಗೇನಾದ್ರು ಸೈಡ್ ಎಫೆಕ್ಟ್ ಆದ್ರೆ ಅವರು ಕೇಸ್ ದಾಖಲಿಸಬಹುದು.

ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ಇಲ್ಲ ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕಾ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ನೀಡಿದರೇ ಸರ್ಕಾರ ಪರಿಹಾರ ನೀಡಬೇಕಾಗುತ್ತದೆ. ಆದ್ರೆ ಲಸಿಕಾ ಕಂಪನಿಗಳು ಕೋರ್ಟ್ ಕೇಸ್ ನಿಂದ ರಕ್ಷಣೆ ಕೇಳುತ್ತಿವೆ. ಸೆರಮ್ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯಾ , ಭಾರತ್ ಬಯೋಟೆಕ್ ಕಂಪನಿ ಲಸಿಕೆ ವಿರುದ್ಧ ಕೋರ್ಟ್ ಕೇಸ್ ದಾಖಲು ಮಾಡದಂತೆ ರಕ್ಷಣೆ ಬೇಕೆಂದಿವೆ. ಆದರೆ ಇದುವರೆಗೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ನೀಡಿಲ್ಲ.

ಕೊರೊನಾ ಲಸಿಕೆ ಬರ ಮಾಡಿಕೊಳ್ಳಲು ರಾಜ್ಯದಲ್ಲಿ ಸಕಲ ಸಿದ್ಧತೆ: ಯಾವ ಜಿಲ್ಲೆಗೆ, ಎಷ್ಟು ಲಸಿಕೆ?

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?