AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು

ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jan 13, 2021 | 12:17 PM

Share

ದೆಹಲಿ: ಮಹಾಮಾರಿ ಕೊರೊನಾ ಲಸಿಕೆ ಈಗ ದೇಶದ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಜನವರಿ 16ರಿಂದ ಲಸಿಕೆ ಹಾಕಲಾಗುತ್ತೆ. ಆದ್ರೆ ಈ ಲಸಿಕೆ ಎಷ್ಟು ಪರಿಣಾಮಕಾರಿ ಹಾಗೂ ಎಷ್ಟು ಸೇಫ್ ಎಂಬ ಗೊಂದಲ ಸಾಮಾನ್ಯವಾಗಿ ಹುಟ್ಟುತ್ತೆ. ಆದ್ರೆ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಪಡೆದ ನಂತರ ಅವರಿಗೇನಾದ್ರು ಸೈಡ್ ಎಫೆಕ್ಟ್ ಆದ್ರೆ ಅವರು ಕೇಸ್ ದಾಖಲಿಸಬಹುದು.

ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ಇಲ್ಲ ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕಾ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ನೀಡಿದರೇ ಸರ್ಕಾರ ಪರಿಹಾರ ನೀಡಬೇಕಾಗುತ್ತದೆ. ಆದ್ರೆ ಲಸಿಕಾ ಕಂಪನಿಗಳು ಕೋರ್ಟ್ ಕೇಸ್ ನಿಂದ ರಕ್ಷಣೆ ಕೇಳುತ್ತಿವೆ. ಸೆರಮ್ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯಾ , ಭಾರತ್ ಬಯೋಟೆಕ್ ಕಂಪನಿ ಲಸಿಕೆ ವಿರುದ್ಧ ಕೋರ್ಟ್ ಕೇಸ್ ದಾಖಲು ಮಾಡದಂತೆ ರಕ್ಷಣೆ ಬೇಕೆಂದಿವೆ. ಆದರೆ ಇದುವರೆಗೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ನೀಡಿಲ್ಲ.

ಕೊರೊನಾ ಲಸಿಕೆ ಬರ ಮಾಡಿಕೊಳ್ಳಲು ರಾಜ್ಯದಲ್ಲಿ ಸಕಲ ಸಿದ್ಧತೆ: ಯಾವ ಜಿಲ್ಲೆಗೆ, ಎಷ್ಟು ಲಸಿಕೆ?

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್