AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು

ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕೆ ತಯಾರಿಕೆ ಕಂಪನಿಗಳಿಗೆ ಕೋರ್ಟ್​​ನಿಂದ ರಕ್ಷಣೆ ಇಲ್ಲ.. ಸೈಡ್ ಎಫೆಕ್ಟ್​​ ಆದ್ರೆ ಕೇಸ್ ದಾಖಲಿಸಬಹುದು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 13, 2021 | 12:17 PM

Share

ದೆಹಲಿ: ಮಹಾಮಾರಿ ಕೊರೊನಾ ಲಸಿಕೆ ಈಗ ದೇಶದ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಜನವರಿ 16ರಿಂದ ಲಸಿಕೆ ಹಾಕಲಾಗುತ್ತೆ. ಆದ್ರೆ ಈ ಲಸಿಕೆ ಎಷ್ಟು ಪರಿಣಾಮಕಾರಿ ಹಾಗೂ ಎಷ್ಟು ಸೇಫ್ ಎಂಬ ಗೊಂದಲ ಸಾಮಾನ್ಯವಾಗಿ ಹುಟ್ಟುತ್ತೆ. ಆದ್ರೆ ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಪಡೆದ ನಂತರ ಅವರಿಗೇನಾದ್ರು ಸೈಡ್ ಎಫೆಕ್ಟ್ ಆದ್ರೆ ಅವರು ಕೇಸ್ ದಾಖಲಿಸಬಹುದು.

ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ಇಲ್ಲ ಕೊರೊನಾ ಲಸಿಕೆ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ಇಲ್ಲ. ಲಸಿಕೆ ಪಡೆದ ನಂತರ ಲಸಿಕೆಯಿಂದ ಗಂಭೀರ ಸೈಡ್ ಎಫೆಕ್ಟ್ ಉಂಟಾದರೇ ಕೋರ್ಟ್ ಕೇಸ್ ದಾಖಲಿಸಬಹುದು. ಆಗ ಲಸಿಕಾ ಕಂಪನಿಗಳೇ ತೊಂದರೆಗೊಳಗಾದವರಿಗೆ ಪರಿಹಾರ ನೀಡಬೇಕು.

ಲಸಿಕಾ ಕಂಪನಿಗಳಿಗೆ ಕೋರ್ಟ್ ಕೇಸ್ ನಿಂದ ರಕ್ಷಣೆ ನೀಡಿದರೇ ಸರ್ಕಾರ ಪರಿಹಾರ ನೀಡಬೇಕಾಗುತ್ತದೆ. ಆದ್ರೆ ಲಸಿಕಾ ಕಂಪನಿಗಳು ಕೋರ್ಟ್ ಕೇಸ್ ನಿಂದ ರಕ್ಷಣೆ ಕೇಳುತ್ತಿವೆ. ಸೆರಮ್ ಇನ್​​ಸ್ಟಿಟ್ಯೂಟ್ ಆಫ್ ಇಂಡಿಯಾ , ಭಾರತ್ ಬಯೋಟೆಕ್ ಕಂಪನಿ ಲಸಿಕೆ ವಿರುದ್ಧ ಕೋರ್ಟ್ ಕೇಸ್ ದಾಖಲು ಮಾಡದಂತೆ ರಕ್ಷಣೆ ಬೇಕೆಂದಿವೆ. ಆದರೆ ಇದುವರೆಗೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಲಿಖಿತ ಭರವಸೆ, ಆದೇಶ‌ ನೀಡಿಲ್ಲ.

ಕೊರೊನಾ ಲಸಿಕೆ ಬರ ಮಾಡಿಕೊಳ್ಳಲು ರಾಜ್ಯದಲ್ಲಿ ಸಕಲ ಸಿದ್ಧತೆ: ಯಾವ ಜಿಲ್ಲೆಗೆ, ಎಷ್ಟು ಲಸಿಕೆ?

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ