ಮಹಾರಾಷ್ಟ್ರದಲ್ಲಿ ಔರಂಗಜೇಬ್ ಫೋಟೊ ಹಿಡಿದು ನೃತ್ಯ ಮಾಡಿದ 8 ಜನರ ವಿರುದ್ಧ ಪ್ರಕರಣ ದಾಖಲು

ಜನವರಿ 1 ರಂದು ದಾದಾ ಹಯಾತ್ ಖಲಂದರ್ ಅವರ ಉರುಸ್ ಸಮಯದಲ್ಲಿ ಕೆಲವು ಯುವಕರು ಔರಂಗಜೇಬ್ ಅವರ ಫೋಟೋಗಳನ್ನು ಹೊತ್ತುಕೊಂಡು ಘೋಷಣೆಗಳನ್ನು ಕೂಗಿದ್ದರು.

ಮಹಾರಾಷ್ಟ್ರದಲ್ಲಿ ಔರಂಗಜೇಬ್ ಫೋಟೊ ಹಿಡಿದು ನೃತ್ಯ ಮಾಡಿದ 8 ಜನರ ವಿರುದ್ಧ ಪ್ರಕರಣ ದಾಖಲು
ಔರಂಗಜೇಬ್ ಫೋಟೊದೊಂದಿಗೆ ನೃತ್ಯ ಮಾಡಿದ ಜನ
Follow us
| Updated By: ರಶ್ಮಿ ಕಲ್ಲಕಟ್ಟ

Updated on:Jan 16, 2023 | 4:16 PM

ಮುಂಬೈ:ಮಹಾರಾಷ್ಟ್ರದ (Maharashtra) ವಾಶಿಮ್ ಜಿಲ್ಲೆಯಲ್ಲಿ ಮೊಘಲ್ ದೊರೆ ಔರಂಗಜೇಬ್ (Aurangzeb) ಫೋಟೋದೊಂದಿಗೆ ನೃತ್ಯ ಮಾಡಿದ 8 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ನೃತ್ಯದ ವಿಡಿಯೋ ಭಾನುವಾರ ರಾತ್ರಿ ವೈರಲ್ ಆಗಿದೆ. ಎಬಿಪಿ ನ್ಯೂಸ್‌ಗೆ ನಿಕಟವಾಗಿರುವ ಮೂಲಗಳ ಪ್ರಕಾರ, ಜನವರಿ 14 ರ ರಾತ್ರಿ ಜಿಲ್ಲೆಯ ಮಂಗ್ರುಲ್‌ಪಿರ್‌ನಲ್ಲಿ ದಾದಾ ಹಯಾತ್ ಖಲಂದರ್ ಸಾಹೇಬ್‌ನ ಮೆರವಣಿಗೆ ನಡೆದಿದೆ. ನರ್ತಕರ ಗುಂಪಿನಲ್ಲಿ ಟಿಪ್ಪು ಸುಲ್ತಾನ್, ಔರಂಗಜೇಬ್​​​ನ ಫೋಟೊ ಹಿಡಿದು ಕೆಲವರು ನೃತ್ಯ ಮಾಡಿದ್ದಾರೆ. ವಿಡಿಯೊ ವೈರಲ್ ಆದ ನಂತರ ಪೊಲೀಸರು ಒಟ್ಟು 8 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಈ ಪ್ರಕರಣದಲ್ಲಿ ಇದುವರೆಗೆ ಇಬ್ಬರನ್ನು ಬಂಧಿಸಲಾಗಿದೆ. ಘಟನೆಯನ್ನು ವಿರೋಧಿಸಿ, ನಗರದ ಸ್ಥಳೀಯ ಹಿಂದೂ ಸಂಘಟನೆಗಳು ಔರಂಗಜೇಬ್ ಅವರ ಪ್ರತಿಕೃತಿಯನ್ನು ದಹಿಸಿದರು. ಅಹಿತಕರ ಘಟನೆಗಳು ನಡೆಯದಂತೆ ನಗರದ ವಿವಿಧೆಡೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಜನವರಿ 1 ರಂದು ದಾದಾ ಹಯಾತ್ ಖಲಂದರ್ ಅವರ ಉರುಸ್ ಸಮಯದಲ್ಲಿ ಕೆಲವು ಯುವಕರು ಔರಂಗಜೇಬ್ ಅವರ ಫೋಟೋಗಳನ್ನು ಹೊತ್ತುಕೊಂಡು ಘೋಷಣೆಗಳನ್ನು ಕೂಗಿದ್ದರು. ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಂಗ್ರುಲ್ಪಿರ್ ಇನ್ಸ್‌ಪೆಕ್ಟರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:13 pm, Mon, 16 January 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ